Select Your Language

Notifications

webdunia
webdunia
webdunia
webdunia

ಕೇವಲ ಪ್ರಚಾರಕ್ಕಾಗಿ ಆರೋಪ ಮಾಡಬಾರದು

ಕೇವಲ ಪ್ರಚಾರಕ್ಕಾಗಿ ಆರೋಪ ಮಾಡಬಾರದು
bangalore , ಬುಧವಾರ, 16 ಆಗಸ್ಟ್ 2023 (15:09 IST)
ಮಾಜಿ ಸಿಎಂ H.D.ಕುಮಾರಸ್ವಾಮಿ ಆರೋಪಕ್ಕೆ ಸಂಸದ ಡಿ.ಕೆ.ಸುರೇಶ್​ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇವಲ ಪ್ರಚಾರಕ್ಕಾಗಿ ಆರೋಪ ಮಾಡೋದಲ್ಲ. ಆರೋಪ ಮಾಡಿದ್ರೆ ಪ್ರಚಾರದಲ್ಲಿ ಇರ್ತೀವಿ ಅಂದುಕೊಂಡಿದ್ದಾರೆ. 40% ಕಮಿಷನ್, ಕಳಪೆ ಕಾಮಗಾರಿ ಆರೋಪ ಇದೆ. ತನಿಖೆ ಮಾಡುತ್ತೇವೆಂದು ಸಿಎಂ, ಡಿಸಿಎಂ ಹೇಳಿದ್ದಾರೆ ಎಂದು ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಹೈಕೋರ್ಟ್‌ಗೆ ನಟ ಉಪೇಂದ್ರ ಮತ್ತೆ ಅರ್ಜಿ