ಮುಸ್ಲಿಮರಿಗೆ ಮೀಸಲಾತಿ ಕೊಟ್ಟಿರುವುದು ದೇವೇಗೌಡ್ರಲ್ಲ: ಜಮೀರ್ ಅಹ್ಮದ್‌

Sampriya
ಭಾನುವಾರ, 10 ನವೆಂಬರ್ 2024 (10:05 IST)
ರಾಮನಗರ: ವೀರಪ್ಪ ಮೊಯ್ಲಿ ಅವರು ಮುಸ್ಲಿಮರಿಗೆ ಮೀಸಲಾತಿ ಕೊಟ್ಟಿರುವುದು. ದೇವೇಗೌಡರು ಈ ಬಗ್ಗೆ ಜನರ ದಾರಿ ತಪ್ಪಿಸುತ್ತಿದ್ದಾರೆಂದು ಸಚಿವ ಜಮೀರ್ ಅಹ್ಮದ್ ವಾಗ್ದಾಳಿ ನಡೆಸಿದರು.

ಶನಿವಾರ ಚನ್ನಪಟ್ಟಣ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪರ ಪ್ರಚಾರ ನಡೆಸಿದ ಜಮೀರ್, ಮೀಸಲಾತಿ ಕೊಟ್ಟಿದ್ದು ದೇವೇಗೌಡರಲ್ಲ. ಅದನ್ನ ವೀರಪ್ಪ ಮೊಯ್ಲಿ ಕೊಟ್ಟಿದ್ದು. ಈ ವಿಚಾರದಲ್ಲಿ ದೇವೇಗೌಡರು ಜನರ ದಾರಿ ತಪ್ಪಿಸಬಾರದೆಂದು ಮನವಿ ಮಾಡುತ್ತೇನೆ ಎಂದರು.

1994 ರಲ್ಲಿ ವೀರಪ್ಪ ಮೊಯ್ಲಿ ಕೊಟ್ಟಿದ್ದು. ಹಿಂದುಳಿದ ವರ್ಗಗಳ ಆಯೋಗಕ್ಕೆ ಮೀಸಲಾತಿ ಕುರಿತು ವರದಿ ಕಳುಹಿಸಿದ್ರು. ಆಗ ಸರ್ಕಾರ ಹೋಯ್ತು. ಸರ್ಕಾರ ಹೋದ ಮೇಲೆ ದೇವೇಗೌಡರು ಬಂದ್ರು. ವೀರಪ್ಪ ಮೊಯ್ಲಿ 6% ಗೆ ರೆಕ್ಮೆಂಡ್ ಮಾಡಿದ್ದರು. ಆದ್ರೆ ದೇವೇಗೌಡರು ಕೊಟ್ಟಿದ್ದು ಕೇವಲ ೪%. ನಮಗೆ ದೇವೇಗೌಡರು ಮೋಸ ಮಾಡಿದ್ದಾರೆ. 6% ಮೀಸಲಾತಿ ಕೊಟ್ಟಿದ್ದು ಕಾಂಗ್ರೆಸ್ ಪಕ್ಷ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಿಪರೀತ ಚಳಿ ನಡುವೆ ಇಂದು ಈ ಜಿಲ್ಲೆಗಳಲ್ಲಿ ತುಂತುರು ಮಳೆ ಸಂಭವ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments