Webdunia - Bharat's app for daily news and videos

Install App

ಪ್ರಜ್ವಲ್ ರೇವಣ್ಣನೇ ಮಲಿಕೊಂಡ, ಇನ್ನು ಶ್ರೇಯಸ್ ಯಾವ ಲೆಕ್ಕ: ದೇವರಾಜೇ ಗೌಡ

Sampriya
ಶುಕ್ರವಾರ, 20 ಸೆಪ್ಟಂಬರ್ 2024 (19:59 IST)
ಹಾಸನ: ಪವರ್ ಫುಲ್ ವ್ಯಕ್ತಿಯಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನೇ ಮಲಕೊಂಡಿದ್ದಾನೆ, ಇನ್ನು ಕಾಂಗ್ರೆಸ್ ಸಂಸದ ಶ್ರೇಯಸ್ ಪಟೇಲ್ ಯಾವ ಲೆಕ್ಕ ಎಂದು ವಕೀಲ ದೇವರಾಜೇಗೌಡ ಹೇಳಿದರು.

ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಸಂಸದ ಶ್ರೇಯಸ್ ಪಟೇಲ್ ವಿರುದ್ಧ ಚುನಾವಣಾ ಪ್ರಮಾಣ ಪತ್ರದಲ್ಲಿ ಆಸ್ತಿ ಮುಚ್ಚಿಟ್ಟ ಪ್ರಕರಣ ಸಂಬಂಧ ಅವರು ಪ್ರತಿಕ್ರಿಯಿಸಿದರು. ಜಸ್ಟ್ ನಾಲ್ಕು ತಿಂಗಳು ಕಾದು ನೋಡಿ, ಆಮೇಲೆ ಮಾತನಾಡುತ್ತೇನೆ ಎಂದರು.

ನೋಡಕ್ಕೆ ಹೋದ್ರೆ ಪ್ರಜ್ವಲ್ ರೇವಣ್ಣ ಕೇಸ್‌ನಲ್ಲಿ ಅಷ್ಟೊಂದು ನ್ಯೂನತೆಯಿರಲಿಲ್ಲ. ಆದರೆ ಶ್ರೇಯಸ್ ಪಟೇಲ್ ಕೇಸ್‌ನಲ್ಲಿ ಭಾರೀ  ನ್ಯೂನತೆಯಿದೆ ಎಂದರು.

ಸೂರಜ್ ರೇವಣ್ಣ ಪ್ರಕರಣ ಆಗಿರಬಹುದು ಅಥವಾ ಎಚ್‌ಡಿ ರೇವಣ್ಣ ವಿರುದ್ಧದ ಪ್ರಕರಣಕ್ಕೆ ಸುಪ್ರೀಂಕೋರ್ಟ್‌ನಲ್ಲಿ ತಡೆಯಾಗಿದೆ ಹೊರತು ನಾನು ಇದರಲ್ಲಿ ಯಶಸ್ವಿಯಾಗಿದ್ದೇನೆ ಎಂದು ದೇವರಾಜೇಗೌಡ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments