Webdunia - Bharat's app for daily news and videos

Install App

ನೆಲಕ್ಕೆ ಬಿದ್ದರೂ ಮಹಿಳೆ ಮೇಲೆ ನೀಚರಿಬ್ಬರು ಮಾಡಿದ್ರು ಆ ಕೆಲಸ

Webdunia
ಶುಕ್ರವಾರ, 10 ಜನವರಿ 2020 (18:38 IST)

ಮಹಿಳೆಯೊಬ್ಬರು ನೆಲಕ್ಕೆ ಬಿದ್ದರೂ ಬಿಡದೇ ದುಷ್ಕರ್ಮಿಗಳು ನೀಚ ಕೆಲಸ ಮಾಡಿ ಪರಾರಿಯಾಗಿದ್ದಾರೆ.
 

ಯಾದಗಿರಿಯ ಲಕ್ಷ್ಮಿ ನಗರದಲ್ಲಿ ಘಟನೆ ನಡೆದಿದ್ದು, ಪದ್ಮಾವತಿ ಎನ್ನುವವರ ಕೊರಳಲ್ಲಿ ಇದ್ದ 40 ಗ್ರಾಮ್ ನ ಮಾಂಗಲ್ಯವನ್ನು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಎಗರಿಸಿಕೊಂಡು ಹೋಗಿದ್ದಾರೆ.

ಚೈನ್ ಎಳೆದ ರಭಸಕ್ಕೆ ಪದ್ಮಾವತಿ ನೆಲಕ್ಕೆ ಬಿದ್ದಿದ್ದಾರೆ. ಆದರೂ ಬಿಡದೆ ಮಹಿಳೆಯ ಸರವನ್ನು ಎಗರಿಸಿ ಪರಾರಿಯಾಗಿದ್ದಾರೆ ಕಳ್ಳರು.

ಸಿಸಿಟಿವಿಯಲ್ಲಿ ದುಷ್ಕರ್ಮಿಗಳ ಕೃತ್ಯ ಸೆರೆಯಾಗಿದ್ದು, ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments