Webdunia - Bharat's app for daily news and videos

Install App

ವಿಜಯ ಸಂಕಲ್ಪ ಯಾತ್ರೆ ಬಳಿಕ ಬಿಜೆಪಿ ಗೆಲ್ಲೋದು ಸ್ಪಷ್ಟವಾಗಲಿದೆ- ಅರುಣ್ ಸಿಂಗ್

Webdunia
ಮಂಗಳವಾರ, 28 ಫೆಬ್ರವರಿ 2023 (16:33 IST)
ಬೂತ್ ವಿಜಯ ಅಭಿಯಾನ ಸಫಲವಾಗಿದೆ .ಈಗ ವಿಜಯ ಸಂಕಲ್ಪ ಅಭಿಯಾನ ಮಾಡ್ತಿದೀವಿ.ನಾಳೆ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತೆ.ಎಲ್ಲ ವಿಧಾನಸಭೆ ಕ್ಷೇತ್ರಗಳಲ್ಲೂ ಯಾತ್ರೆ ಕೈಗೊಳ್ಳುವುದಾಗಿ ಅರುಣ್ ಸಿಂಗ್ ಹೇಳಿದ್ದಾರೆ.
 
ಅಲ್ಲದೇ ವಿಜಯ ಸಂಕಲ್ಪ ಯಾತ್ರೆ ಬಳಿಕ ಬಿಜೆಪಿ ಗೆಲ್ಲೋದು ಸ್ಪಷ್ಟವಾಗಲಿದೆ.ಬಿಜೆಪಿಗೆ 150 ಸ್ಥಾನ ಸಿಗುತ್ತೆ, ಮತ್ತೆ ನಾವೇ ಅಧಿಕಾರ ರಚಿಸ್ತೇವೆ.ನಿನ್ನೆ ಮೋದಿಯವರ ರೋಡ್ ಶೋಗೆ ಲಕ್ಷ ಲಕ್ಷ ಜನ ಸೇರಿದ್ರು.ಜನ ಬಿಜೆಪಿ ಪರ ಇದಾರೆ ಅನ್ನೋದಿಕ್ಕೆ ಇದೇ ಸಾಕ್ಷಿ.ಜನ ಕಾಂಗ್ರೆಸ್ ಪರ ಇಲ್ಲ.ಕಾಂಗ್ರೆಸ್ ನಾಯಕರು ಭ್ರಮೆಯಲ್ಲಿದ್ದಾರೆ.ಕಾಂಗ್ರೆಸ್‌ನವರಿಗೆ ನಮ್ಮ ವಿರುದ್ಧ ಮಾತಾಡಲು ಯಾವುದೇ ವಿಚಾರ ಇಲ್ಲ.ಅವರ ಪಕ್ಷದಲ್ಲಿ ನಾಯಕರೂ ಇಲ್ಲ, ಕಾರ್ಯಕರ್ತರೂ ಇಲ್ಲ, ಸಂಘಟನೆಯೂ ಇಲ್ಲ.ರಾಜ್ಯದಲ್ಲಿ ಬಿಜೆಪಿ ಕಾಂಗ್ರೆಸ್ ಗಿಂತ ಮುಂದೆ ಇದೆ ಎಂದು ಅರುಣ್ ಸಿಂಗ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments