Webdunia - Bharat's app for daily news and videos

Install App

ಕಾಂಗ್ರೆಸ್‌ಗೆ ಜೆಡಿಎಸ್ ಬೆಂಬಲ ಕೊಟ್ರೆ ಒಳ್ಳೆಯದಾಗುತ್ತೆ : ಸತೀಶ್ ಜಾರಕಿಹೊಳಿ

Webdunia
ಶುಕ್ರವಾರ, 12 ಮೇ 2023 (20:56 IST)
ಬೆಳಗಾವಿ : ನಮ್ಮ ಲೆಕ್ಕದಲ್ಲಿ ಬಹುಮತದ ಕೊರತೆ ಆಗಲ್ಲ. ಆದರೂ ಜೆಡಿಎಸ್ ಬೆಂಬಲ ಕೊಟ್ರೆ ಒಳ್ಳೆಯದಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದರು.

ಮೈತ್ರಿಗೆ ನಾವು ಸಿದ್ಧ ಎಂಬ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಒಳ್ಳೆಯ ಸರ್ಕಾರದ ಆಡಳಿತ ಮಾಡಲು ಒಳ್ಳೆಯದಾಗುತ್ತದೆ. ದೇವೇಗೌಡರದ್ದು ಕುಮಾರಸ್ವಾಮಿಯವರದ್ದು ಸಲಹೆ ಇದ್ದರೆ ಒಳ್ಳೆಯದು. ಬಿಜೆಪಿಯವರು ಆಪರೇಷನ್ ಕಮಲ ಮಾಡುವುದು ಅವರ ಹಗಲುಗನಸಾಗಿದೆ. ಅತಂತ್ರ ಫಲಿತಾಂಶ ನೂರಕ್ಕೆ ನೂರರಷ್ಟು ಬರಲ್ಲ ಎಂದು ಹೇಳಿದರು.

ಬಿಜೆಪಿ ವಿರೋಧಿ ಅಲೆ, ಬೆಲೆ ಏರಿಕೆ, 4 ವರ್ಷದಿಂದ ಯಾವುದೇ ಅಭಿವೃದ್ಧಿ ಯೋಜನೆಗಳಿಲ್ಲ. ವಿಶೇಷವಾಗಿ 40 ಪರ್ಸೆಂಟ್ ಸರ್ಕಾದ ಇಡೀ ವಿಶ್ವದಲ್ಲೇ ಫೇಮಸ್ ಆಯ್ತು. ರಾಷ್ಟ್ರೀಯ ವಾಹಿನಿಗಳಲ್ಲೂ ಸಹ 40 ಪರ್ಸೆಂಟ್ ಸರ್ಕಾರ ಅಂತಾ ಹೇಳುತ್ತಾರೆ.

ನಮ್ಮ ನಾಯಕರು ಕಲೆಕ್ಟೀವ್ ಆಗಿ ಪ್ರಚಾರ ಮಾಡಿದರು. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಡಿಕೆಶಿ, ಸಿದ್ದರಾಮಯ್ಯ ಎಲ್ಲರೂ ತಮ್ಮ ತಮ್ಮ ಭಾಗದಲ್ಲಿ ಒಳ್ಳೆಯ ಪ್ರಚಾರ ಮಾಡಿದರು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ನಾವು ಹಿಂದೂಗಳಂತಲ್ಲ, ಕಾಶ್ಮೀರ ಯಾವತ್ತಿದ್ರೂ ನಮ್ಮದೇ, ಶತ್ರುಗಳು ಏನೂ ಮಾಡಕ್ಕಾಗಲ್ಲ: ಪಾಕ್ ಸೇನಾ ಮುಖ್ಯಸ್ಥ

West Bengal: ಪಶ್ಚಿಮ ಬಂಗಾಲದಲ್ಲಿ ವಕ್ಫ್ ಗಲಾಟೆಯಲ್ಲಿ ಸುಟ್ಟು ಕರಕಲಾದ ಸೀರೆಅಂಗಡಿ ವಿಡಿಯೋ ನೋಡಿದ್ರೆ ಕರುಳು ಚುರಕ್ ಅನ್ನುತ್ತೆ

Arecanut price today: ಅಡಿಕೆ ಬೆಳೆಗಾರರಿಗೆ ನೆಮ್ಮದಿ ಕೊಡುವ ಸುದ್ದಿ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

Gold Price today: ಲಕ್ಷದ ಸನಿಹದಲ್ಲಿ ಚಿನ್ನದ ಬೆಲೆ, ಇಂದಿನ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ

Kukke Subramanya: ಕರ್ನಾಟಕದ ಶ್ರೀಮಂತ ದೇವಾಲಯ ಕುಕ್ಕೆ ಸುಬ್ರಹ್ಮಣ್ಯ: ಆದಾಯವೆಷ್ಟು ನೋಡಿ

ಮುಂದಿನ ಸುದ್ದಿ
Show comments