Webdunia - Bharat's app for daily news and videos

Install App

ಯಾರ ಸಂಪರ್ಕದಲ್ಲಿ ಯಾರಿದ್ದಾರೆಂದು ಗೊತ್ತಾಗಲಿದೆ

Webdunia
ಶುಕ್ರವಾರ, 1 ಸೆಪ್ಟಂಬರ್ 2023 (17:02 IST)
ಬಿಜೆಪಿ ನಾಯಕರ ರಿವರ್ಸ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಾರ ಸಂಪರ್ಕದಲ್ಲಿ ಯಾರಿದ್ದಾರೆಂದು ಸ್ವಲ್ಪ ದಿನದಲ್ಲಿ ಗೊತ್ತಾಗಲಿದೆ. ಸಂವಿಧಾನಾತ್ಮಕವಾಗಿ ವಿರೋಧ ಪಕ್ಷದ ನಾಯಕ ಇರಬೇಕು. ಅವರ ಪಕ್ಷದಲ್ಲಿ ಆಂತರಿಕ ವಿಚಾರ ಹೇಗಿದೆ ಎಂದು ಗೊತ್ತಾಗುತ್ತದೆ. ಕರ್ನಾಟಕದ ಇತಿಹಾಸದಲ್ಲಿ ಎಂದೂ ಈ ರೀತಿ ಆಗಿರಲಿಲ್ಲ. ಒನ್ ನೇಷನ್, ಒನ್ ಎಲೆಕ್ಷನ್ ಚರ್ಚೆ ವಿಚಾರಕ್ಕೆ ಮೆಜಾರಿಟಿ ಇದೆ ಎಂದು ಏನೇನೋ ತೀರ್ಮಾನ ಮಾಡ್ತಿದ್ದಾರೆ. ಒಕ್ಕೂಟದ ವ್ಯವಸ್ಥೆಯನ್ನ ನೋಡಬೇಕಾಗುತ್ತದೆ. ಸ್ಟೇಟ್ ಹಾಗೂ ಸೆಂಟ್ರಲ್ ರಿಲೇಷನ್​ಶಿಪ್ ಚೆನ್ನಾಗಿರಬೇಕು ಎಂದು ಡಾ.B.R.ಅಂಬೇಡ್ಕರ್ ಹೇಳಿದ್ದಾರೆ. ಹಲವು ರಾಜ್ಯಗಳಲ್ಲಿ ಟೆಸ್ಟ್ ಕೂಡ ಆಗಿದೆ. ರಾಷ್ಟ್ರವಾಗಿ ಉಳಿಯಲು ಎಲ್ಲಾ ರಾಜ್ಯಗಳ ಸಲಹೆ ಪಡೆಯಬೇಕಾಗುತ್ತದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಪಾಕಿಸ್ತಾನಕ್ಕೆ ಕ್ಲೀನ್ ಚಿಟ್ ಕೊಟ್ಟ ಚಿದಂಬರಂಗೆ ಬೆವರಿಳಿಸಿದ ಅಮಿತ್ ಶಾ: ವಿಡಿಯೋ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಅಮಾನತು ಮಾಡೋದು, ಮತ್ತೆ ರದ್ದು ಮಾಡೋದು ಎಲ್ಲಾ ನಾಟಕ: ಬಿವೈ ವಿಜಯೇಂದ್ರ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments