Webdunia - Bharat's app for daily news and videos

Install App

ಶೆಟ್ಟರ್ ಬಂದಿರೋದ್ರಿಂದ ನಮ್ಮ ಪಕ್ಷಕ್ಕೆ ಖಂಡಿತ ಒಳ್ಳೇದಾಗುತ್ತೆ- ಪ್ರಹ್ಲಾದ್ ಜೋಷಿ

geetha
ಶನಿವಾರ, 27 ಜನವರಿ 2024 (14:02 IST)
ಬೆಂಗಳೂರು-ಇಂಡಿಯಾ ಒಕ್ಕೂಟ ಒಂದು ಫೋಟೋ ಶೂಟ್ ಅಷ್ಟೇ ಆಗಿತ್ತು.ಇಂಡಿಯ ಒಕ್ಕೂಟದವರಿಗೆ ನೀತಿ, ನಿಯತ್ತು, ನೇತೃತ್ವ ಈ ಮೂರೂ ಇಲ್ಲ.ಅದೊಂದು ಅಸಹಜ, ಅಸ್ವಾಭಾವಿಕ ಒಪ್ಪಂದ ಆಗಿತ್ತು ಹಾಗಾಗಿ ಇಂಡಿಯ ಒಕ್ಕೂಟ ಸಾಯ್ತಿದೆ .ನಿತೀಶ್ ಕುಮಾರ್ ಬಿಜೆಪಿಗೆ ಸೇರುವ ಬಗ್ಗೆ ನಾನು ಏನೂ ಮಾತಾಡಲ್ಲ.ಅವರ ಪಕ್ಷ ಸೇರ್ಪಡೆ ಬಗ್ಗೆ ನನಗೆ ಗೊತ್ತಿಲ್ಲ,ಅದರ ಬಗ್ಗೆ ಮಾತಾಡಲು ನಾನು ಸೂಕ್ತವೂ ಅಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.
 
ಶೆಟ್ಟರ್ ಬಿಜೆಪಿ ಸೇರ್ಪಡೆ ಬಗ್ಗೆ ಪ್ರಹ್ಲಾದ್ ಜೋಷಿ ಪ್ರತಿಕ್ರಿಯಿಸಿದ್ದು,ಜಗದೀಶ್ ಶೆಟ್ಟರ್ ಪಕ್ಷ ಸೇರ್ತಾರೆ ಅಂತ ಅರ್ಧ ಗಂಟೆ ಮುಂಚೆ ನನಗೆ ಜೆ ಪಿ ನಡ್ಡಾ ಮತ್ತು ಅಮಿತ್ ಶಾ ಅವರು ಮಾಹಿತಿ ಕೊಟ್ಟಿದ್ರು.ಆದ್ರೆ ನಾನು ಉಪರಾಷ್ಟ್ರಪತಿಗಳ ಜತೆಗೆ ಒಂದು ಕಾರ್ಯಕ್ರಮದಲ್ಲಿ ಇದ್ದೆ, ಅದಕ್ಕಾಗಿ ಸೇರ್ಪಡೆ ಕಾರ್ಯಕ್ರಮಕ್ಕೆ ಬರೋದಿಕ್ಕೆ ಆಗಲಿಲ್ಲ.ಶೆಟ್ಟರ್ ನಮ್ಮ ಪಕ್ಷದಲ್ಲೇ ಇದ್ದವರು, ಅವರು ವಾಪಸ್ ಬರ್ತಾರೆ ಅಂತ ನನಗೆ ಗೊತ್ತಿತ್ತು.ಶೆಟ್ಟರ್ ಬಂದಿರೋದ್ರಿಂದ ನಮ್ಮ ಪಕ್ಷಕ್ಕೆ ಖಂಡಿತ ಒಳ್ಳೇದಾಗುತ್ತೆ ಎಂದು ಪ್ರಹ್ಲಾದ್ ಜೋಷಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments