Webdunia - Bharat's app for daily news and videos

Install App

ಶೆಟ್ಟರ್ ಬಂದಿರೋದ್ರಿಂದ ನಮ್ಮ ಪಕ್ಷಕ್ಕೆ ಖಂಡಿತ ಒಳ್ಳೇದಾಗುತ್ತೆ- ಪ್ರಹ್ಲಾದ್ ಜೋಷಿ

geetha
ಶನಿವಾರ, 27 ಜನವರಿ 2024 (14:02 IST)
ಬೆಂಗಳೂರು-ಇಂಡಿಯಾ ಒಕ್ಕೂಟ ಒಂದು ಫೋಟೋ ಶೂಟ್ ಅಷ್ಟೇ ಆಗಿತ್ತು.ಇಂಡಿಯ ಒಕ್ಕೂಟದವರಿಗೆ ನೀತಿ, ನಿಯತ್ತು, ನೇತೃತ್ವ ಈ ಮೂರೂ ಇಲ್ಲ.ಅದೊಂದು ಅಸಹಜ, ಅಸ್ವಾಭಾವಿಕ ಒಪ್ಪಂದ ಆಗಿತ್ತು ಹಾಗಾಗಿ ಇಂಡಿಯ ಒಕ್ಕೂಟ ಸಾಯ್ತಿದೆ .ನಿತೀಶ್ ಕುಮಾರ್ ಬಿಜೆಪಿಗೆ ಸೇರುವ ಬಗ್ಗೆ ನಾನು ಏನೂ ಮಾತಾಡಲ್ಲ.ಅವರ ಪಕ್ಷ ಸೇರ್ಪಡೆ ಬಗ್ಗೆ ನನಗೆ ಗೊತ್ತಿಲ್ಲ,ಅದರ ಬಗ್ಗೆ ಮಾತಾಡಲು ನಾನು ಸೂಕ್ತವೂ ಅಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.
 
ಶೆಟ್ಟರ್ ಬಿಜೆಪಿ ಸೇರ್ಪಡೆ ಬಗ್ಗೆ ಪ್ರಹ್ಲಾದ್ ಜೋಷಿ ಪ್ರತಿಕ್ರಿಯಿಸಿದ್ದು,ಜಗದೀಶ್ ಶೆಟ್ಟರ್ ಪಕ್ಷ ಸೇರ್ತಾರೆ ಅಂತ ಅರ್ಧ ಗಂಟೆ ಮುಂಚೆ ನನಗೆ ಜೆ ಪಿ ನಡ್ಡಾ ಮತ್ತು ಅಮಿತ್ ಶಾ ಅವರು ಮಾಹಿತಿ ಕೊಟ್ಟಿದ್ರು.ಆದ್ರೆ ನಾನು ಉಪರಾಷ್ಟ್ರಪತಿಗಳ ಜತೆಗೆ ಒಂದು ಕಾರ್ಯಕ್ರಮದಲ್ಲಿ ಇದ್ದೆ, ಅದಕ್ಕಾಗಿ ಸೇರ್ಪಡೆ ಕಾರ್ಯಕ್ರಮಕ್ಕೆ ಬರೋದಿಕ್ಕೆ ಆಗಲಿಲ್ಲ.ಶೆಟ್ಟರ್ ನಮ್ಮ ಪಕ್ಷದಲ್ಲೇ ಇದ್ದವರು, ಅವರು ವಾಪಸ್ ಬರ್ತಾರೆ ಅಂತ ನನಗೆ ಗೊತ್ತಿತ್ತು.ಶೆಟ್ಟರ್ ಬಂದಿರೋದ್ರಿಂದ ನಮ್ಮ ಪಕ್ಷಕ್ಕೆ ಖಂಡಿತ ಒಳ್ಳೇದಾಗುತ್ತೆ ಎಂದು ಪ್ರಹ್ಲಾದ್ ಜೋಷಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಮುಂದಿನ ಸುದ್ದಿ
Show comments