Webdunia - Bharat's app for daily news and videos

Install App

ಕೆರೆ ಡಿನೋಟಿಫೈ, ಇದೊಂದು ನಾಚಿಕೆಗೇಡಿನ ಸರಕಾರ: ಕುಮಾರಸ್ವಾಮಿ

Webdunia
ಬುಧವಾರ, 19 ಜುಲೈ 2017 (19:57 IST)
ರಾಜ್ಯದಲ್ಲಿ ಒಣಗಿದ ಕೆರೆಗಳನ್ನು ಡಿನೋಟಿಫೈ ಮಾಡುವ ಸರಕಾರದ ನಿರ್ಧಾರ ನಾಚಿಕೆಗೇಡು ಎಂದು ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ.
 
ಹಿರಿಯ, ಅನುಭವಿ ನಾಯಕರಾದ ಸಚಿವ ಕಾಗೋಡು ತಿಮ್ಮಪ್ಪ ಅವರಿಂದ ಇಂತಹ ನಿರ್ಧಾರ ನಾನು ನಿರೀಕ್ಷಿಸಿರಲಿಲ್ಲ. ಕೆರೆಗಳನ್ನು ಪುನರ್ಜಿವಗೊಳಿಸುವುದು ಬಿಟ್ಟು ಲೇಔಟ್‌ಗಳನ್ನಾಗಿ ಮಾಡಿದಲ್ಲಿ ಅನಾಹುತಕ್ಕೆ ದಾರಿ ಮಾಡಿಕೊಡುತ್ತದೆ ಎಂದು ತಿಳಿಸಿದ್ದಾರೆ.
 
ಕೆರೆಗಳನ್ನು ಲೇಔಟ್ ಮಾಡಬೇಕಾಗಿದ್ದಲ್ಲಿ ರಾಜಕಾಲುವೆ ಒತ್ತುವರಿ ಏಕೆ ತೆರುವುಗೊಳಿಸಬೇಕಿತ್ತು. ಸರಕಾರ ಕೆರೆಗಳನ್ನು ಉಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಿ ಎಂದು ಸಲಹೆ ನೀಡಿದ್ದಾರೆ.
 
ಒಣಗಿದ ಕೆರೆಗಳನ್ನು ಲೇಔಟ್‌ಗಳನ್ನು ಮಾಡಿ ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಲಾಭ ಮಾಡಿಕೊಂಡುವ ಹುನ್ನಾರವಾಗಿದೆ ಎಂದು ಕಿಡಿಕಾರಿದ್ದಾರೆ. 
 
ಲೇಔಟ್‌ಗಳನ್ನು ನಿರ್ಮಿಸಲು ಕೆರೆಗಳನ್ನು ನಾಶಪಡಿಸಲಾಗುತ್ತಿದೆ. ಕೆರೆ ಡಿನೋಟಿಫೈಗೆ ಜೆಡಿಎಸ್ ತೀವ್ರ ವಿರೋಧ ವ್ಯಕ್ತಪಡಿಸುತ್ತದೆ. ಒಂದು ವೇಳೆ ಸರಕಾರ ಡಿನೋಟಿಫೈಗೆ ಮುಂದುವರಿದಲ್ಲಿ ಹೋರಾಟ ಅನಿವಾರ್ಯವಾಗಲಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments