Webdunia - Bharat's app for daily news and videos

Install App

ಚಿಂಚೋಳಿಯಲ್ಲಿ ಜಾಧವ್ ಮುನ್ನಡೆ; ಕುಂದಗೋಳದಲ್ಲಿ ಶಿವಳ್ಳಿ ಮುನ್ನಡೆ

Webdunia
ಗುರುವಾರ, 23 ಮೇ 2019 (09:10 IST)
ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಹೈ ವೋಲ್ಟೇಜ್ ಕದನವಾಗಿರುವ ಚಿಂಚೋಳಿಯಲ್ಲಿ ಬಿಜೆಪಿ ಅಭ್ಯರ್ಥಿ ಅನಿವಾಶ ಜಾಧವ ಮುನ್ನಡೆ ಸಾಧಿಸಿದ್ದಾರೆ. ಕುಂದಗೋಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಶಿವಳ್ಳಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಲೋಕಸಭೆ ಚುನಾವಣೆಯ ಮತಎಣಿಕೆ ಆರಂಭಗೊಂಡಿದೆ. ಯುಪಿಎ ಮೈತ್ರಿ ಕೂಟ ಅಧಿಕ ಸೀಟ್ ಗೆಲ್ಲುತ್ತವಾ? ಇಲ್ಲವೇ ಎನ್ ಡಿಎ ಪಕ್ಷಗಳು ಅಧಿಕಾರಕ್ಕೆ ಮತ್ತೆ ಬರುತ್ತವಾ? ಅನ್ನೋದರ ವೆಬ್ ದುನಿಯಾ ಕ್ಷಣ ಕ್ಷಣದ ಮಾಹಿತಿ ನಿಮ್ಮ  ಮುಂದಿಡುತ್ತಿದೆ.
ರಾಜ್ಯದ 28 ಲೋಕಸಭೆ ಕ್ಷೇತ್ರಗಳ ಮತದಾನ ಆರಂಭಗೊಂಡಿದೆ.
ತೇಜಸ್ವಿ ಸೂರ್ಯ ಮುನ್ನಡೆ
ಬಿ.ಕೆ.ಹರಿಪ್ರಸಾದ ಹಿನ್ನಡೆ
ಬಾಗಲಕೋಟೆಯಲ್ಲಿ ಪಿ.ಸಿ.ಗದ್ದಿಗೌಡರ ಮುನ್ನಡೆ
ಪಿ.ಸಿ.ಮೋಹನ್ ಮುನ್ನಡೆ
ರಿಜ್ವಾನ್ ಅರ್ಷಾದ್ ಹಿನ್ನಡೆ
ಡಿ.ವಿ.ಸದಾನಂದಗೌಡ ಮುನ್ನಡೆ
ಕೃಷ್ಣಭೈರೇಗೌಡ ಹಿನ್ನಡೆ
ಬಿ.ವೈ.ರಾಘವೇಂದ್ರ ಮುನ್ನಡೆ
ಡಿ.ಕೆ.ಸುರೇಶ್ ಮುನ್ನಡೆ
ಹೆಚ್.ಡಿ.ದೇವೇಗೌಡ ಮುನ್ನಡೆ

ಕ್ಷಣ ಕ್ಷಣದ ಲೋಕಸಭೆ ಚುನಾವಣೆ 2019 ರ ಫಲಿತಾಂಶಕ್ಕಾಗಿ ವೆಬ್ ದುನಿಯಾ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.
ಲೋಕಸಭೆ ಚುನಾವಣೆ ಫಲಿತಾಂಶ 2019, ಕರ್ನಾಟಕ ಲೋಕಸಭೆ ಚುನಾವಣೆ ಫಲಿತಾಂಶ 2019, ಲೋಕಸಭೆ ಫಲಿತಾಂಶ 2019,

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments