ಪ್ರಿಯಾಂಕ್​​ ಖರ್ಗೆ ವಿರುದ್ಧ ಜಾಧವ್ ವಾಗ್ದಾಳಿ

Webdunia
ಸೋಮವಾರ, 1 ಮೇ 2023 (20:10 IST)
ಪ್ರಧಾನಿ ನರೇಂದ್ರ ಮೋದಿ ನಾಲಾಯಕ್​​ ಎಂಬ ಕಾಂಗ್ರೆಸ್‌ ಶಾಸಕ ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಸಂಸದ ಡಾ ಉಮೇಶ್ ಜಾಧವ್ ತಿರುಗೇಟು ನೀಡಿದ್ದಾರೆ. ಕಲಬುರಗಿಯ ಚಿಂಚೋಳಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​​ನವರಿಗೆ ಕೆಟ್ಟ ಕಾಲ ಬಂದಿದೆ.. ಕಾಂಗ್ರೆಸ್ ಖತಮ್ ಆಗೋ ಕಾಲ ಸನ್ನಿಹಿತವಾಗಿದೆ. ನಾವು ಮಹಾಪುರುಷರನ್ನ ನೋಡಿಲ್ಲ.. ಇಂದು ಮೋದಿ ರೂಪದಲ್ಲಿ ಮಹಾ ಪುರುಷರನ್ನ ನೋಡುತ್ತಿದ್ದೇವೆ. ಮೋದಿಯವರನ್ನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಷಸರ್ಪ ಎಂದಿದ್ದಾರೆ. ತಂದೆ-ಮಗನ ಹೇಳಿಕೆಗೆ ಜನ ಚುನಾವಣೆಯಲ್ಲಿ ತಕ್ಕಪಾಠ ಕಲಿಸುತ್ತಾರೆ ಎಂದು ಸಂಸದ ಡಾ ಉಮೇಶ್ ಜಾಧವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆ ಬಣ ಅಲ್ಲ, ಈ ಬಣ ಅಲ್ಲ ಸ್ವತಃ ಡಿಕೆ ಶಿವಕುಮಾರ್ ಅವರಿಂದಲೇ ಡಿನ್ನರ್ ಪಾರ್ಟಿ

ಕುಮಾರಸ್ವಾಮಿಗೆ ಗೂಢಚರ್ಯೆಯ ಪಾಠವನ್ನು ಅವರ ತಂದೆ ಹೇಳಿಕೊಟ್ಟಿರಬಹುದು

ಸಿದ್ದರಾಮಯ್ಯ ದಾಖಲೆ ಮಟ್ಟದಲ್ಲಿ ಸಾಲ ಮಾಡಿದ್ದಾರೆ: ಆರ್ ಅಶೋಕ್

ಇಸ್ರೇಲ್, ಇರಾನ್‌ ಸಂಘರ್ಷ: ವಿಮಾನ ರದ್ಧತಿಯಿಂದಾಗಿ ಯುಎಇನಲ್ಲಿ ಸಿಲುಕಿರುವ ಕನ್ನಡಿಗರು ತಾಯ್ನಾಡಿಗೆ

ಬಿಹಾರ ರಾಜಕೀಯದಲ್ಲಿ ಸಿಎಂ ನಿತೀಶ್ ಕುಮಾರ್‌ ಪುತ್ರನಿಗೆ ಸಿಗಲಿದೆಯಾ ದೊಡ್ಡ ಜವಾಬ್ದಾರಿ

ಮುಂದಿನ ಸುದ್ದಿ
Show comments