Webdunia - Bharat's app for daily news and videos

Install App

ಪ್ರಿಯಾಂಕ್​​ ಖರ್ಗೆ ವಿರುದ್ಧ ಜಾಧವ್ ವಾಗ್ದಾಳಿ

Webdunia
ಸೋಮವಾರ, 1 ಮೇ 2023 (20:10 IST)
ಪ್ರಧಾನಿ ನರೇಂದ್ರ ಮೋದಿ ನಾಲಾಯಕ್​​ ಎಂಬ ಕಾಂಗ್ರೆಸ್‌ ಶಾಸಕ ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಸಂಸದ ಡಾ ಉಮೇಶ್ ಜಾಧವ್ ತಿರುಗೇಟು ನೀಡಿದ್ದಾರೆ. ಕಲಬುರಗಿಯ ಚಿಂಚೋಳಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​​ನವರಿಗೆ ಕೆಟ್ಟ ಕಾಲ ಬಂದಿದೆ.. ಕಾಂಗ್ರೆಸ್ ಖತಮ್ ಆಗೋ ಕಾಲ ಸನ್ನಿಹಿತವಾಗಿದೆ. ನಾವು ಮಹಾಪುರುಷರನ್ನ ನೋಡಿಲ್ಲ.. ಇಂದು ಮೋದಿ ರೂಪದಲ್ಲಿ ಮಹಾ ಪುರುಷರನ್ನ ನೋಡುತ್ತಿದ್ದೇವೆ. ಮೋದಿಯವರನ್ನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಷಸರ್ಪ ಎಂದಿದ್ದಾರೆ. ತಂದೆ-ಮಗನ ಹೇಳಿಕೆಗೆ ಜನ ಚುನಾವಣೆಯಲ್ಲಿ ತಕ್ಕಪಾಠ ಕಲಿಸುತ್ತಾರೆ ಎಂದು ಸಂಸದ ಡಾ ಉಮೇಶ್ ಜಾಧವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

ಮುಂದಿನ ಸುದ್ದಿ
Show comments