Webdunia - Bharat's app for daily news and videos

Install App

ಜಾಧವ್ ತನ್ನನ್ನ ತಾನು ಮಾರಾಟ ಮಾಡಿಕೊಂಡಿದ್ದಾರೆಂದ ಅಧ್ಯಕ್ಷ!

Webdunia
ಸೋಮವಾರ, 6 ಮೇ 2019 (19:05 IST)
ಉಮೇಶ್ ಜಾಧವ್‌ಗೆ ಈ ಮೊದಲು ಕಾಂಗ್ರೆಸ್ ನಿಂದ ಟಿಕೆಟ್ ನೀಡಲಾಗಿತ್ತು. ಆಗ ಮಲ್ಲಿಕಾರ್ಜುನ ಖರ್ಗೆಯವ್ರು ಬೆಂಬಲ ನೀಡಿದ್ದರು. ಆದರೆ ಜಾಧವ್, ಖರ್ಗೆ ಮತ್ತು ಕಾಂಗ್ರೆಸ್ ಗೆ ಮೋಸ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದೂರಿದ್ದಾರೆ.

ಕಲಬುರಗಿ ಜಿಲ್ಲೆ ಟೆಂಗಳಿ ಗ್ರಾಮದಲ್ಲಿ ಕೈ ಕಾರ್ಯಕರ್ತರ  ಬೃಹತ್‌ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ ಗೂಂಡುರಾವ್ ಹೇಳಿಕೆ ನೀಡಿದ್ದು, ಇಂದು ಖರ್ಗೆಯವರಿಗಲ್ಲದೆ ಪಕ್ಷಕ್ಕೂ ಮೋಸ ಮಾಡಿದ್ದಾರೆ ಜಾಧವ್. ಚಿಂಚೋಳಿ ಕ್ಷೇತ್ರಕ್ಕೆ ಕಾಂಗ್ರೆಸ್ ಸರ್ಕಾರ ಅನೇಕ ಯೋಜನೆಗಳನ್ನ ನೀಡಿತ್ತು. ಉಮೇಶ್ ಜಾಧವ್‌ ಮಾತನ್ನ ಯಾರು ನಂಬಬೇಡಿ.  ಅವನೊಬ್ಬ ಸುಳ್ಳುಗಾರ ಎಂದು ಜರಿದರು.

23 ರ ನಂತ್ರ ಸಮ್ಮಿಶ್ರ ಸರ್ಕಾರ ಬಿದ್ದೋಗುತ್ತೆ ಅಂತಾ ಹಗಲುಗನಸು ಕಾಣ್ತಿದಾರೆ ಬಿಜೆಪಿಯವರು ಎಂದರು.

ಕುಂದಗೋಳದಲ್ಲಿ  ಸಚಿವ ಶಿವಳ್ಳಿಯವರ ನಿಧನದಿಂದ ಉಪಚುನಾವಣೆ ಎದುರಾಗಿದೆ. ಆದರೆ ಚಿಂಚೋಳಿಗೆ ಬೈ ಎಲೆಕ್ಷನ್ ಅಗತ್ಯವಿತ್ತಾ? ಜಾಧವ್ ತನ್ನನ್ನ ತಾನು ಮಾರಾಟ ಮಾಡಿಕೊಂಡಿದ್ದಾರೆ ಅಂತ ಗುಂಡೂರಾವ್ ಟೀಕೆ ಮಾಡಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಂಪ್ಲೇಂಟ್ ತೆಗೆದುಕೊಳ್ಳಲಿಲ್ಲ ಎಂದು ಪೊಲೀಸ್ ಸ್ಟೇಷನ್ ಮುಂದೆ ಯುವಕ ಮಾಡಿದ ಕೆಲಸಕ್ಕೆ ಪೊಲೀಸರೇ ಶಾಕ್ Video

ದೆಹಲಿ ಈಗ ಬಲು ದುಬಾರಿ: ಎಲ್ಲದಕ್ಕೂ ಬ್ರಿಕ್ಸ್ ಸಮ್ಮೇಳನ ಕಾರಣ

BRICS ಸಮ್ಮೇಳನ ಶುರು, ಯಾವೆಲ್ಲಾ ನಾಯಕರು ಭಾಗಿಯಾಗ್ತಾರೆ, ಏನೆಲ್ಲಾ ಚರ್ಚೆಯಾಗುತ್ತದೆ ಇಲ್ಲಿದೆ ವಿವರ

ನಾನು ಶೇ 100 ರಷ್ಟು ಸರಿ ಎನ್ನಲ್ಲ, ಆದರೆ… ಇಡಿ ದಾಳಿ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಶಾಕಿಂಗ್ ಹೇಳಿಕೆ

ನಡೆಯುವಾಗ ನೆಲ ನೋಡಿ ಎನ್ನೋದು ಇದಕ್ಕೇ… ನಿರ್ಮಾಣ ಹಂತದ ಮನೆಯಲ್ಲಿ ನಡೆಯಿತು ಭೀಕರ ದುರಂತ Video

ಮುಂದಿನ ಸುದ್ದಿ
Show comments