Webdunia - Bharat's app for daily news and videos

Install App

ಜಾಧವ್ ತನ್ನನ್ನ ತಾನು ಮಾರಾಟ ಮಾಡಿಕೊಂಡಿದ್ದಾರೆಂದ ಅಧ್ಯಕ್ಷ!

Webdunia
ಸೋಮವಾರ, 6 ಮೇ 2019 (19:05 IST)
ಉಮೇಶ್ ಜಾಧವ್‌ಗೆ ಈ ಮೊದಲು ಕಾಂಗ್ರೆಸ್ ನಿಂದ ಟಿಕೆಟ್ ನೀಡಲಾಗಿತ್ತು. ಆಗ ಮಲ್ಲಿಕಾರ್ಜುನ ಖರ್ಗೆಯವ್ರು ಬೆಂಬಲ ನೀಡಿದ್ದರು. ಆದರೆ ಜಾಧವ್, ಖರ್ಗೆ ಮತ್ತು ಕಾಂಗ್ರೆಸ್ ಗೆ ಮೋಸ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದೂರಿದ್ದಾರೆ.

ಕಲಬುರಗಿ ಜಿಲ್ಲೆ ಟೆಂಗಳಿ ಗ್ರಾಮದಲ್ಲಿ ಕೈ ಕಾರ್ಯಕರ್ತರ  ಬೃಹತ್‌ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ ಗೂಂಡುರಾವ್ ಹೇಳಿಕೆ ನೀಡಿದ್ದು, ಇಂದು ಖರ್ಗೆಯವರಿಗಲ್ಲದೆ ಪಕ್ಷಕ್ಕೂ ಮೋಸ ಮಾಡಿದ್ದಾರೆ ಜಾಧವ್. ಚಿಂಚೋಳಿ ಕ್ಷೇತ್ರಕ್ಕೆ ಕಾಂಗ್ರೆಸ್ ಸರ್ಕಾರ ಅನೇಕ ಯೋಜನೆಗಳನ್ನ ನೀಡಿತ್ತು. ಉಮೇಶ್ ಜಾಧವ್‌ ಮಾತನ್ನ ಯಾರು ನಂಬಬೇಡಿ.  ಅವನೊಬ್ಬ ಸುಳ್ಳುಗಾರ ಎಂದು ಜರಿದರು.

23 ರ ನಂತ್ರ ಸಮ್ಮಿಶ್ರ ಸರ್ಕಾರ ಬಿದ್ದೋಗುತ್ತೆ ಅಂತಾ ಹಗಲುಗನಸು ಕಾಣ್ತಿದಾರೆ ಬಿಜೆಪಿಯವರು ಎಂದರು.

ಕುಂದಗೋಳದಲ್ಲಿ  ಸಚಿವ ಶಿವಳ್ಳಿಯವರ ನಿಧನದಿಂದ ಉಪಚುನಾವಣೆ ಎದುರಾಗಿದೆ. ಆದರೆ ಚಿಂಚೋಳಿಗೆ ಬೈ ಎಲೆಕ್ಷನ್ ಅಗತ್ಯವಿತ್ತಾ? ಜಾಧವ್ ತನ್ನನ್ನ ತಾನು ಮಾರಾಟ ಮಾಡಿಕೊಂಡಿದ್ದಾರೆ ಅಂತ ಗುಂಡೂರಾವ್ ಟೀಕೆ ಮಾಡಿದ್ರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments