Webdunia - Bharat's app for daily news and videos

Install App

ವಿಧಾನಸಭೆಯಲ್ಲಿ ಜಗದೀಶ್ ಶೆಟ್ಟರ್ ಕೋಪಕ್ಕೆ ಕಾರಣವಾದ ಘಟನೆ

Webdunia
ಸೋಮವಾರ, 27 ಮಾರ್ಚ್ 2017 (11:25 IST)
ಬೆಂಗಳೂರು: ರಾಜ್ಯ ರಾಜಕೀಯ ನಾಯಕರಿಗೆ ಈಗ ವಿಧಾನಸಭೆ ನಡೆಯುತ್ತಿದೆ ಎನ್ನುವುದೇ ಮರೆತುಹೋಗಿರಬೇಕು. ಅದಕ್ಕೇ ಅಧಿವೇಶನ ನಡೆಯುತ್ತಿದ್ದರೂ, ಆಡಳಿತಾರೂಢ ಕಾಂಗ್ರೆಸ್ ನ ಸಚಿವರುಗಳು ನಾಪತ್ತೆ.

 

ಇದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಕೋಪಕ್ಕೆ ಕಾರಣವಾಯ್ತು. ವಿಧಾನ ಸಭೆ ನಡೆಯುತ್ತಿದ್ದರೂ, ಕೇವಲ ಐವರು ಸಚಿವರು ಮಾತ್ರ ಭಾಗಿಯಾಗಿದ್ದಾರೆ. ಸರ್ಕಾರಕ್ಕೆ ಅಧಿವೇಶನಕ್ಕಿಂತ ಉಪಚುನಾವಣೆಯೇ ಮುಖ್ಯವಾಯ್ತಾ ಎಂದು ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದರು.

 
ಆದರೆ ಇದು ಸಂವಹನ ಕೊರತೆಯ ಫಲ. ಈವತ್ತು ಸಂಬಂಧಪಟ್ಟ ಸಚಿವರು ಉತ್ತರ ಕೊಡಬೇಕಿತ್ತು ಎನ್ನುವ ಬಗ್ಗೆ ಮಾಹಿತಿ ಕೊರತೆಯಿಂದ ಬಂದಿಲ್ಲ ಎಂದು ಸಿಎಂ ಸಿದ್ಧರಾಮಯ್ಯ ತೇಪೆ ಹಾಕಲು ಪ್ರಶ್ನಿಸಿದರು. ಆದರೆ ಇದರಿಂದ ಕೋಪಗೊಂಡ ಶೆಟ್ಟರ್, ಸಚಿವರುಗಳಿಗೆ ಯಾವಾಗ ಬೇಕಾದರೂ, ಅಧಿವೇಶನದಲ್ಲಿ ಪ್ರಶ್ನೆ ಬರಬಹುದು. ಅಧಿವೇಶನ ಇರುವಾಗ ಅವರು ಯಾವತ್ತೂ ಹಾಜರರಿಬೇಕು ಎಂದು ಹೇಳಿದರು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments