Webdunia - Bharat's app for daily news and videos

Install App

ಲಿಂಗಾಯತ ಧರ್ಮ ಸಿಎಂ ಸಿದ್ದರಾಮಯ್ಯ ಪ್ರಾಯೋಜಿತ

Webdunia
ಸೋಮವಾರ, 19 ಮಾರ್ಚ್ 2018 (12:40 IST)
ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ಎದ್ದಿರುವುದೇ ಸಿಎಂ ಸಿದ್ದರಾಮಯ್ಯನವರ ರಾಜಕೀಯ ದುರುದ್ದೇಶದಿಂದ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಿಂದ ಯಾವ ಲಾಭವೂ ಇಲ್ಲ. ಇದೆಲ್ಲಾ ಸಿಎಂ ಸಿದ್ದರಾಮಯ್ಯನವರ ಮತ ವಿಭಜನೆ ಮಾಡುವ ಕುತಂತ್ರವಷ್ಟೇ ಎಂದಿದ್ದಾರೆ.

ಒಂದು ವೇಳೆ ಪ್ರತ್ಯೇಕ ಧರ್ಮ ಮಾಡಿದರೂ ಅದರ ಪರಿಣಾಮ ಅವರೇ ಎದುರಿಸಲಿದ್ದಾರೆ ಎಂದು ಜಗದೀಶ್ ಶೆಟ್ಟರ್ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಐಐಟಿ ಕಾರ್ಯಕ್ರಮದಲ್ಲಿ ಉಪನಿಷತ್ ಗೆ ಪಠಿಸ್ತಾರೆ, ಕುರಾನ್ ಯಾಕಿಲ್ಲ: ಅರ್ಫಾ ಖಾನುಮ್ ಪ್ರಶ್ನೆ Video

5 ಲಕ್ಷ ರೂ ಹಣ ಬ್ಯಾಂಕ್ ನಲ್ಲಿಡುವುದು ನೆಲದಲ್ಲಿ ಹೂತಿಟ್ಟ ಬಡ ರೈತ ದಂಪತಿ: ಮುಂದೇನಾಯ್ತು, ಶಾಕಿಂಗ್ Video

ಕೇಸ್ ಯಾರ ಮೇಲಿಲ್ಲ ಬಿಡ್ರೀ... ನಾಗೇಂದ್ರಗೆ ಮಂತ್ರಿಗಿರಿ ಕೊಟ್ಟಿದ್ದನ್ನು ಸಮರ್ಥಿಸಿಕೊಂಡ ಸಿಎಂ ಡಿಕೆ ಶಿವಕುಮಾರ್

ಬಡ ಮನೆಕೆಲದಾಕೆ ಮೇಲೆ ಮಾಲಿಕರದ್ದು ಇದೆಂಥಾ ದೌರ್ಜನ್ಯ: ಭೀಕರ ಘಟನೆ ಸಿಸಿಟಿವಿಯಲ್ಲಿ ದಾಖಲು video

ಮಲ್ಲಿಕಾರ್ಜುನ ಖರ್ಗೆ ಜೊತೆ ಮಧ್ಯರಾತ್ರಿ ಚರ್ಚೆ: ಸಚಿವರಿಗೆ ಖಾತೆ ನೀಡಲು ಸಿಎಂ ಡಿಕೆ ಶಿವಕುಮಾರ್ ಅಲೆದಾಟ

ಮುಂದಿನ ಸುದ್ದಿ
Show comments