Webdunia - Bharat's app for daily news and videos

Install App

ಕನ್ನಡಿಗರ ನಿವಾಸ ನೆಲಸಮ: ಗೋವಾ ಸಿಎಂಗೆ ಪತ್ರ ಬರೆದ ಜಗದೀಶ್ ಶೆಟ್ಟರ್

Webdunia
ಶನಿವಾರ, 30 ಸೆಪ್ಟಂಬರ್ 2017 (12:00 IST)
ಬೆಂಗಳೂರು: ಗೋವಾದ ಬೈನಾ ಬೀಚ್ ಬಳಿಯ ಕನ್ನಡಿಗರ ಮನೆಗಳನ್ನು ನೆಲಸಮ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಗೋವಾ ಸಿಎಂ ಮನೋಹರ್ ಪರಿಕ್ಕರ್ ಗೆ ಪತ್ರ ಬರೆದಿದ್ದಾರೆ.


ಇಲ್ಲಿನ ಕನ್ನಡಿಗರು 40 ವರ್ಷಕ್ಕಿಂತಲೂ ಅಧಿಕ ಕಾಲದಿಂದ ಇಲ್ಲಿ ನೆಲೆಸಿದ್ದಾರೆ. ಇಲ್ಲಿ ಇವರ ನಿವಾಸಗಳನ್ನು ನೆಲಸಮ ಮಾಡಿದ್ದರಿಂದ ಉತ್ತರ ಕರ್ನಾಟಕದ ಹಲವು ಕುಟುಂಬಗಳಿಗೆ ತೊಂದರೆಯಾಗಿದೆ.

ಹೀಗಾಗಿ ಮಾನವೀಯ ನೆಲೆಯಲ್ಲಿ ಇಲ್ಲಿನ ಕನ್ನಡಿಗರ ವಸತಿ ನಿಲಯಗಳನ್ನು ಕೆಡವುವ ಕೆಲಸ ನಿಲ್ಲಿಸಿ ಅವರಿಗೆ ರಕ್ಷಣೆ ಕೊಡಿ ಎಂದು ಮನವಿ ಮಾಡುವುದಾಗಿ ಅವರು ಪತ್ರದಲ್ಲಿ ಬರೆದಿದ್ದಾರೆ. ಗೋವಾದ ಬಿಜೆಪಿ ಸರ್ಕಾರ ರಾಜ್ಯದ ಬಿಜೆಪಿ ನಾಯಕರ ಮಾತಿಗೆ ಬೆಲೆ ಕೊಡುತ್ತಾ ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments