Webdunia - Bharat's app for daily news and videos

Install App

ಮಾಜಿ ಪ್ರಧಾನಿಗೆ ಜಗದೀಶ್ ಶೆಟ್ಟರ್ ತಿರುಗೇಟು

Webdunia
ಸೋಮವಾರ, 16 ಜುಲೈ 2018 (17:19 IST)
ಹುಬ್ಬಳ್ಳಿಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ಉತ್ತರ ಕರ್ನಾಟಕಕ್ಕೆ ಈವರೆಗೂ ಬಿಡುಗಡೆಯಾದ ಅನುದಾನದ ಬಗ್ಗೆ ನಾಳೆಯೇ ಶ್ವೇತಪತ್ರವನ್ನ ಹೊರಡಿಸಲಿ. ಶ್ವೇತಪತ್ರ ಹೊರಡಿಸಿದ್ದೇ ಆದಲ್ಲಿ ಎಲ್ಲವೂ ಹೊರಬೀಳಲಿದೆ. ರಾಜ್ಯದಲ್ಲಿ ರಚನೆಯಾಗಿರುವ 50 ತಾಲೂಕುಗಳಿಗೆ ಶೀಘ್ರವೇ  5 ಕೋಟಿ ಮೀಸಲಿಡಲಿ. ಮಹದಾಯಿ ಬಗ್ಗೆ ಮಾತನಾಡುವವರು  ಭೂಮಿಪೂಜೆ ಮಾಡಿದಾಗ ಯಾಕೆ ಆಗಮಿಸಲಿಲ್ಲ? ಎಂದು ಪ್ರಶ್ನಿಸಿದರು.

ಹಾಸನ ಮಂಡ್ಯ ಮೈಸೂರು ಭಾಗಕ್ಕೆ ಮಾತ್ರ ಬಜೆಟ್ ಮಂಡನೆಗೆ ಹಣ ತೆಗೆದುಕೊಂಡು ಹೋದಂತಾಗಿದೆ ಎಂದ ಅವರು, ಉತ್ತರ ಕರ್ನಾಟಕದ ಬಗ್ಗೆ ಸಿಎಂ ಕುಮಾರಸ್ವಾಮಿ ಅವರಿಗೆ ಕಾಳಜಿ ಇದ್ರೆ ಕಳಸಾ- ಬಂಡೂರಿ ವಿಚಾರವಾಗಿ ಏಕೆ ಮೌನ ಮುರಿಯುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಹಲಸಿನ ಹಣ್ಣು ತಿಂದು ವಾಹನ ಚಲಾಯಿಸುವಾಗ ಟ್ರಾಫಿಕ್ ಪೊಲೀಸರಿಗೆ ಸಿಕ್ಕಿಬಿದ್ರೆ ಕತೆ ಫಿನಿಶ್

ವಿಧಾನಸಭೆ ಗೆಲ್ಲಲು ನೀವೆಷ್ಟು ಅಕ್ರಮ ಮಾಡಿದ್ದೀರಿ: ರಾಹುಲ್ ಗಾಂಧಿಗೆ ಸಿಟಿ ರವಿ ತಿರುಗೇಟು

ಮುಂದಿನ ಸುದ್ದಿ
Show comments