Select Your Language

Notifications

webdunia
webdunia
webdunia
webdunia

ರಾಜ್ಯ ಸರಕಾರ ಭಂಡ, ಮೊಂಡ ಸರಕಾರ: ಜಗದೀಶ್ ಶೆಟ್ಟರ್

ರಾಜ್ಯ ಸರಕಾರ ಭಂಡ, ಮೊಂಡ ಸರಕಾರ: ಜಗದೀಶ್ ಶೆಟ್ಟರ್
ಬೆಂಗಳೂರು , ಗುರುವಾರ, 14 ಜುಲೈ 2016 (11:43 IST)
ರಾಜ್ಯದಲ್ಲಿ ಕಾಗ್ರೆಸ್ ಸರಕಾರ ದುರಾಡಳಿತ ನಡೆಸುತ್ತಿದೆ. ಇದು ಭಂಡ, ಮೊಂಡ ಸರಕಾರ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ವಿಧಾನಸೌಧದಲ್ಲಿ ಮಾತನಾಡಿದ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ರಾಜ್ಯದಲ್ಲಿ ಕಾಂಗ್ರೆಸ್ ದುರಾಡಳಿತ ನಡೆಸುತ್ತಿದೆ. ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದು ಬಂಡ ಮತ್ತು ಮೊಂಡ ಸರಕಾರ ಎಂದು ರಾಜ್ಯ ಸರಕಾರದ ವಿರುದ್ದ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
 
ರಾಜ್ಯದಲ್ಲಿ ಹಲವು ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೆ, ರಾಜ್ಯ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಕೇಸ್: ಇಂದು ಕೊಡಗು ಜಿಲ್ಲಾ ಬಂದ್