Webdunia - Bharat's app for daily news and videos

Install App

ಕಾಂಗ್ರೆಸ್ ನಾಯಕರ ತಾಳಕ್ಕೆ ತಕ್ಕಂತೆ ಕುಣಿಯಬೇಡಿ: ಮಠಾಧೀಶರಿಗೆ ಶೆಟ್ಟರ ಸಲಹೆ

Webdunia
ಸೋಮವಾರ, 31 ಜುಲೈ 2017 (14:55 IST)
ಲಿಂಗಾಯುತ ಪ್ರತ್ಯೇಕ ಧರ್ಮ ಕುರಿತಂತೆ ಕಾಂಗ್ರೆಸ್ ನಾಯಕರ ತಾಳಕ್ಕೆ ತಕ್ಕಂತೆ ಕುಣಿಯಬೇಡಿ ಎಂದು ವಿಧಾನಸಭೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸಲಹೆ ನೀಡಿದ್ದಾರೆ.
 
ವೀರಶೈವ-ಲಿಂಗಾಯುತ ಮಠಾಧೀಶರು ಒಂದು ಕಡೆ ಸೇರಿ ಒಮ್ಮತದ ನಿರ್ಧಾರಕ್ಕೆ ಬಂದಲ್ಲಿ ಬಿಜೆಪಿ ಬೆಂಬಲಿಸಲಿದೆ ಎಂದು ತಿಳಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಕೇವಲ ರಾಜಕೀಯಕ್ಕಾಗಿ ವೀರಶೈವ-ಲಿಂಗಾಯುತ ಧರ್ಮವನ್ನು ಒಡೆಯಲು ಸಿದ್ದರಾಗಿದ್ದಾರೆ. ಒಡೆದು ಆಳುವ ಕನಸನ್ನು ಅವರು ಕಾಣುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಲಿಂಗಾಯುತ ಪ್ರತ್ಯೇಕ ಧರ್ಮ ಹೋರಾಟ ತೀವ್ರವಾಗುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಆರೋಪ, ಪ್ರತ್ಯಾರೋಪಗಳ ಸುರಿಮಳೆ ಮುಂದುವರೆದಿದೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments