Webdunia - Bharat's app for daily news and videos

Install App

ಸಿಎಂ 12 ಬಾರಿ ಬಜೆಟ್ ಮಂಡಿಸಿದ್ರೂ, ಆರ್ಥಿಕ ನಿರ್ವಹಣೆಯಲ್ಲಿ ವಿಫಲ: ಶೆಟ್ಟರ್ ಆರೋಪ

Webdunia
ಸೋಮವಾರ, 20 ಮಾರ್ಚ್ 2017 (13:16 IST)
12 ಬಾರಿ ವಿತ್ತ ಸಚಿವರಾಗಿ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರೇ ಆರ್ಥಿಕ ನಿರ್ವಹಣೆಯಲ್ಲಿ ಎಡವಿದ್ದಾರೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
 
ಬಜೆಟ್ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ದುರಾಡಳಿತದಿಂದ ರಾಜ್ಯದ ಖಜಾನೆ ಸಾಲದ ಹೊರೆಯಿಂದ ತತ್ತರಿಸುತ್ತಿದೆ ಎಂದು ಕಿಡಿಕಾರಿದರು. 
 
ಸಿಎಂ ಸಿದ್ದರಾಮಯ್ಯ ಅವರೇ ಹೆಚ್ಚು ಸಾಲ ಮಾಡಿ ಆರ್ಥಿಕ ನಿರ್ವಹಣೆಯಲ್ಲಿ ವಿಫಲವಾಗಿದ್ದಾರೆ. ರಾಜ್ಯದ ಬೊಕ್ಕಸಕ್ಕೆ ಸಾಲದ ಹೊರೆಯಾಗಿಸಿದ್ದಾರೆ. ದೇಶದಲ್ಲಿ ಜಿಡಿಪಿ ದರ ಹೆಚ್ಚಾಗುತ್ತಿದ್ದರೆ, ರಾಜ್ಯದಲ್ಲಿ ಜಿಡಿಪಿ ದರದಲ್ಲಿ ಕುಸಿತವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ರೈತರ ಸಾಲ ಮನ್ನಾ ಮಾಡುವ ನಿರೀಕ್ಷೆ ಹುಸಿಯಾಗಿದೆ. ಈ ವರ್ಷವೇ 37 ಸಾವಿರ ಕೋಟಿ ಋುಣಭಾರ ಹೊರಿಸಲಾಗಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬೆಂಗಳೂರು: ಉಗ್ರ ನಾಸಿರ್ ಜೈಲಿನಿಂದ ಪರಾರಿಯಾಗಲು ನಡೆದಿತ್ತು ಖತರ್ನಾಕ್ ಪ್ಲ್ಯಾನ್

ಹೃದಯಾಘಾತಕ್ಕೆ ತಿಂಗಳ ಮುಂಚೇ ಸಿಗುವ ಮುನ್ಸೂಚನೆಗಳೇನು: ಡಾ ಸಿಎನ್ ಮಂಜುನಾಥ್

ಥಾಣೆ: ಮುಟ್ಟಾಗಿದೆಯಾ ಎಂದು ಬಾಲಕಿಯರ ಬಟ್ಟೆ ಬಿಚ್ಚಿಸಿದ ಪ್ರಿನ್ಸಿಪಾಲ್

ಮುಂದಿನ ಸುದ್ದಿ
Show comments