Webdunia - Bharat's app for daily news and videos

Install App

ರೈತರ ಸಾಲ ಮನ್ನಾ ನಿರೀಕ್ಷೆ ಹುಸಿಯಾಗಿದೆ: ಶೆಟ್ಟರ್

Webdunia
ಬುಧವಾರ, 15 ಮಾರ್ಚ್ 2017 (15:13 IST)
ಸಿಎಂ ಸಿದ್ದರಾಮಯ್ಯ ಬಜೆಟ್‌ ರೈತರ ಸಾಲ ಮನ್ನಾ ಮಾಡಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ರೈತರ ಸಾಲ ಮನ್ನಾ ನಿರೀಕ್ಷೆ ಹುಸಿಯಾಗಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಹೈದ್ರಾಬಾದ್ ಕರ್ನಾಟಕ ಅಭಿವೃದ್ಧಿಗೆ ಮತ್ತಷ್ಟು ಹೆಚ್ಚಿನ ಹಣ ಮೀಸಲಿಡಬೇಕಾಗಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.
 
ಉತ್ತರ ಕರ್ನಾಟಕ ಭಾಗಕ್ಕೆ ಇನ್ನಷ್ಟು ಹೊಸ ಯೋಜನೆಗಳನ್ನು ಘೋಷಿಸಬೇಕಾಗಿತ್ತು. ಬಜೆಟ್‌ನಲ್ಲಿ ಹೈದ್ರಾಬಾದ್ ಕರ್ನಾಟಕ ಭಾಗಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ನೋಟ್ ಬ್ಯಾನ್‌ ರಾಜ್ಯದ ಆರ್ಥಿಕತೆಗೆ ಮಾರವಾಗಿದೆ ಎಂದು ಆರೋಪಿಸಿದ್ದ ಸಿಎಂ ಸಿದ್ದರಾಮಯ್ಯ, ತಮ್ಮ ಬಜೆಟ್‌ನಲ್ಲಿ ನೋಟ್‌ಬ್ಯಾನ್‌ನಿಂದ ಆದ ನಷ್ಟ ಬಗ್ಗೆ ವಿವರಣೆ ನೀಡಿಲ್ಲ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments