Webdunia - Bharat's app for daily news and videos

Install App

ಜಗದೀಶ್ ಶೆಟ್ಟರ್ ನಿಮ್ಮ ಆಟ ಮುಗಿದಿದೆ: ಕುಮಾರಸ್ವಾಮಿ ಟಾಂಗ್

Webdunia
ಸೋಮವಾರ, 26 ಡಿಸೆಂಬರ್ 2016 (14:22 IST)
ಜಗದೀಶ್ ಶೆಟ್ಟರ್ ಅವರೇ ನಿಮ್ಮ ಆಟ ಮುಗಿದಿದೆ.ಮೋದಿ ಸಾಧನೆ ಹೇಳುವುದು ಬಿಟ್ಟು ನಿಮ್ಮ ಸ್ವಂತ ಬಲದಿಂದ ಚುನಾವಣೆ ಗೆಲ್ಲುವುದು ಸಾಧ್ಯವೇ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
 
ಬಿ.ಎಸ್.ಯಡಿಯೂರಪ್ಪ ಕೆಜಿಪಿಯಲ್ಲಿದ್ದಾಗ ಬಾಯಿಗೆ ಬಂದಂತೆ ಬೈದಿದ್ದ ಶೆಟ್ಟರ್, ಇದೀಗ ಯಡಿಯೂರಪ್ಪರನ್ನು ಹೊಗಳುತ್ತಿದ್ದಾರೆ ಎಂದು ಲೇವಡಿ ಮಾಡಿದರು.
 
ಅಂದು ಅಧಿಕಾರ ನಡೆಸಿದ್ದ ಬಿಜೆಪಿ ಕೇವಲ 40 ಸ್ಥಾನ ಗಳಿಸಿತ್ತು. ನಾವು ಅಧಿಕಾರವಿಲ್ಲದೆಯೇ 40 ಸ್ಥಾನ ಗಳಿಸಿದ್ದೇವೆ ಎನ್ನುವುದು ಮರೆಯಬೇಡಿ. ನಾವು ಸುಮ್ಮನೆ 120 ಸ್ಥಾನಗಳಲ್ಲಿ ಜಯಗಳಿಸುತ್ತೇವೆ ಎಂದು ಹೇಳುತ್ತಿಲ್ಲ. ಅದರ ಹಿಂದಿದೆ ರಣತಂತ್ರ ಎಂದು ತಿರುಗೇಟು ನೀಡಿದ್ದಾರೆ.
 
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರದಲ್ಲಿದ್ದಾಗ ಭ್ರಷ್ಟಾಚಾರ ತಾಂಡವವಾಡುತ್ತಿತ್ತು. ಇದೀಗ ಮತ್ತೆ ಬಿಜೆಪಿಗೆ ಅಧಿಕಾರ ದೊರೆತಲ್ಲಿ ಮತ್ತೆ ಭ್ರಷ್ಟಾಚಾರವನ್ನು ಮುಂದುವರಿಸುತ್ತಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶಕ್ಕೆ, ರಾಜ್ಯಕ್ಕೆ ಕಾದಿದೆ ಗಂಡಾಂತರ: ಕೋಡಿಶ್ರೀಗಳ ಮತ್ತೊಂದು ಭಯಾನಕ ಭವಿಷ್ಯ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ದೇವನಹಳ್ಳಿ ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ: 1,777 ಎಕರೆ ಭೂ ಸ್ವಾಧೀನ ಕೈಬಿಡಲು ತೀರ್ಮಾನ

ಕೇರಳ ನಿಮಿಷ ಪ್ರಿಯ ಗಲ್ಲು ಮುಂದೂಡಿಕೆ: ಕೊನೆಯ ಕ್ಷಣದಲ್ಲಿ ನಡೆದಿದ್ದೇನು

ಕೇರಳ ನರ್ಸ್ ನಿಮಿಷ ಪ್ರಿಯಾ ಗಲ್ಲು ಕೇಸ್: ಯೆಮನ್ ನಿಂದ ಮಹತ್ವದ ಆದೇಶ

ಮುಂದಿನ ಸುದ್ದಿ
Show comments