Webdunia - Bharat's app for daily news and videos

Install App

ರಾಜ್ಯಪಾಲ ಆಗುತ್ತಾರಾ ಜಗದೀಶ್ ಶೆಟ್ಟರ್..?

Webdunia
ಮಂಗಳವಾರ, 3 ಆಗಸ್ಟ್ 2021 (08:19 IST)
ಹುಬ್ಬಳ್ಳಿ (ಜು.03): ನಾನು ನೂತನ ಸಚಿವ ಸಂಪುಟದಲ್ಲಿ ಇರುವುದಿಲ್ಲ ಎಂದಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ನಾನು ರಾಜ್ಯಪಾಲ ಆಗುತ್ತೇನೆ ಎಂಬುದೆಲ್ಲ ಸುಮ್ಮನೆ ಹರಿದಾಡುವ ಮಾತುಗಳು. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದಿದ್ದಾರೆ.

•ನಾನು ನೂತನ ಸಚಿವ ಸಂಪುಟದಲ್ಲಿ ಇರುವುದಿಲ್ಲ ಎಂದಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್
• ನಾನು ರಾಜ್ಯಪಾಲ ಆಗುತ್ತೇನೆ ಎಂಬುದೆಲ್ಲ ಸುಮ್ಮನೆ ಹರಿದಾಡುವ ಮಾತುಗಳು
 ಬೊಮ್ಮಾಯಿ ಸರ್ಕಾರದಲ್ಲಿ ನಮ್ಮ ಜಿಲ್ಲೆಯ ನಾಲ್ವರು ಶಾಸಕರ ಪೈಕಿ ಒಬ್ಬರಿಗೆ ಸಚಿವ ಸ್ಥಾನ ಕೊಡಲೇಬೇಕೆಂದು ಕೇಳಿದ್ದೇನೆ. ಸಿನಿಯಾರಿಟಿ ಆಧರಿಸಿ ಸ್ಥಾನ ಸಿಗುತ್ತದೆ ಎಂದು ಹೇಳಿದ್ದಾರೆ.
 ನಾನು ಅಧಿಕಾರದಲ್ಲಿ ಇದ್ದುದು ಅಲ್ಪ ಸಮಯ ಮಾತ್ರ. ಮುಖ್ಯಮಂತ್ರಿಯಾಗಿ ಇದ್ದದ್ದು 10 ತಿಂಗಳು, ಕೈಗಾರಿಕಾ ಸಚಿವನಾಗಿ ಕೆಲಸ ಮಾಡಿದ್ದು ಕೆಲವೇ ತಿಂಗಳು ಮಾತ್ರ. ಅಷ್ಟರಲ್ಲೇ ಸಾಕಷ್ಟುಕೆಲಸ ಮಾಡಿದ್ದೇನೆ.
ಒಂದು ವೇಳೆ ಯಾವುದಾದರೂ ಅಧಿಕಾರದಲ್ಲಿ ಪೂರ್ತಿ ಐದು ವರ್ಷ ಇದ್ದಿದ್ದರೆ ಪರಿಪೂರ್ಣ ಬದಲಾವಣೆ ಮಾಡಲು ಸಾಧ್ಯವಾಗುತ್ತಿತ್ತು ಎಂದಿದ್ದಾರೆ. ಅಧಿಕಾರ ಇದ್ದಾಗ ಕೆಲಸ ಮಾಡಿ ತೋರಿಸಿದ್ದೇನೆ. ಅಧಿಕಾರ ಇಲ್ಲದಿದ್ದರೂ ನಾನು ಕೆಲಸ ಮಾಡಿಸುತ್ತೇನೆ. ಮುಂದೆ ಯಾರೇ ಸಚಿವರಾದರೂ ಅವರಿಂದ ಕೆಲಸ ಮಾಡಿಸುತ್ತೇನೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments