Select Your Language

Notifications

webdunia
webdunia
webdunia
webdunia

ಸಿದ್ದಗಂಗಾ ಮಠಕ್ಕೆ ಜಗದೀಶ್‌ ಶೆಟ್ಟರ್‌ ಭೇಟಿ

ಜಗದೀಶ್ ಶೆಟ್ಟರ್‌

geetha

ತುಮಕೂರು , ಭಾನುವಾರ, 28 ಜನವರಿ 2024 (19:00 IST)
ತುಮಕೂರು : ಇದೇ ಮೊದಲ ಬಾರಿಗೆ ಕಾಂಗ್ರೆಸ್‌ ಪಕ್ಷವನ್ನು ತೊರೆದು ಬಿಜೆಪಿ ಸೇರಿದ ಬಳಿಕ ಮಾಜಿ ಸಿಎಂ ಜಗದೀಶ್ ಶೆಟ್ಟರ್‌ ಸಿದ್ದಗಂಗಾ ಮಠಕ್ಕೆ  ಭೇಟಿ ನೀಡಿದರು.  ದೇಗುಲ ಹಾಗೂ ಗುರುಗಳ ಗದ್ದುಗೆಗೆ ವಂದಿಸಿದ ಶೆಟ್ಟರ್‌ ಬಳಿಕ ಶ್ರೀಗಳ ಆಶೀರ್ವಾದ ಪಡೆದರು. ಮಾಜಿ ಸಚಿವರಾದ ರೇಣುಕಾಚಾರ್ಯ, ಸೊಗಡು ಶಿವಣ್ಣ ಹಾಗೂ ಶಾಸಕ ಜ್ಯೋತಿಗಣೇಶ್‌ ಶೆಟ್ಟರ್‌ ರ ಜೊತೆಯಲ್ಲಿ ಹಾಜರಿದ್ದರು. 

Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಡದ ಖ್ಯಾತ ನಿರ್ದೇಶಕನಿಂದ ವರದಕ್ಷಿಣೆಗಾಗಿ ಕಿರುಕುಳ