Webdunia - Bharat's app for daily news and videos

Install App

ಸಿದ್ದಗಂಗಾ ಮಠಕ್ಕೆ ಜಗದೀಶ್‌ ಶೆಟ್ಟರ್‌ ಭೇಟಿ

geetha
ಭಾನುವಾರ, 28 ಜನವರಿ 2024 (19:00 IST)
ತುಮಕೂರು : ಇದೇ ಮೊದಲ ಬಾರಿಗೆ ಕಾಂಗ್ರೆಸ್‌ ಪಕ್ಷವನ್ನು ತೊರೆದು ಬಿಜೆಪಿ ಸೇರಿದ ಬಳಿಕ ಮಾಜಿ ಸಿಎಂ ಜಗದೀಶ್ ಶೆಟ್ಟರ್‌ ಸಿದ್ದಗಂಗಾ ಮಠಕ್ಕೆ  ಭೇಟಿ ನೀಡಿದರು.  ದೇಗುಲ ಹಾಗೂ ಗುರುಗಳ ಗದ್ದುಗೆಗೆ ವಂದಿಸಿದ ಶೆಟ್ಟರ್‌ ಬಳಿಕ ಶ್ರೀಗಳ ಆಶೀರ್ವಾದ ಪಡೆದರು. ಮಾಜಿ ಸಚಿವರಾದ ರೇಣುಕಾಚಾರ್ಯ, ಸೊಗಡು ಶಿವಣ್ಣ ಹಾಗೂ ಶಾಸಕ ಜ್ಯೋತಿಗಣೇಶ್‌ ಶೆಟ್ಟರ್‌ ರ ಜೊತೆಯಲ್ಲಿ ಹಾಜರಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments