Daily Horoscope

Select Your Language

Notifications

webdunia
webdunia
webdunia
webdunia

ಬೆಳಗಾವಿಗೆ ಆಗಮಿಸಿದ ಮೋದಿಗೆ ಸ್ವಾಗತ ಕೋರಿದ ಜಗದೀಶ್ ಶೆಟ್ಟರ್

Narendra Modi
Photo Courtesy X
ಬೆಂಗಳೂರು: ಲೋಕಸಭೆ ಚುನಾವಣೆ ಪ್ರಚಾರಾರ್ಥವಾಗಿ ಪ್ರಧಾನಿ ಮೋದಿ ಅವರು ಇಂದು ಕುಂದಾನಗರಿ ಬೆಳಗಾವಿಗೆ ಆಗಮಿಸಿದ್ದಾರೆ.

ಮೋದಿ ಅವರನ್ನು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಬಿಜೆಪಿ ಮುಖಂಡರು ಸ್ವಾಗತಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಸಭೆಯಲ್ಲಿ ಭಾಷಣ ಮಾಡಲಿದ್ದಾರೆ.


ಬಾಗಲಕೋಟೆ ಲೋಕಸಭೆ ಮತಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಹಾಗೂ ವಿಜಯಪುರ ಎನ್‌ಡಿಎ ಅಭ್ಯರ್ಥಿ ರಮೇಶ ಜಿಗಜಿಣಗಿ ಪರವಾಗಿ ಪ್ರಚಾರ ನಡೆಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡ, ಮಾಜಿ ಸಿಎಂ ಎಚ್‌. ಡಿ. ಕುಮಾರಸ್ವಾಮಿ, ಮಾಜಿ ಸಿಎಂ ಬಿ. ಎಸ್‌. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಸೇರಿದಂತೆ ಅನೇಕ ಮುಖಂಡರು ಪಾಲ್ಗೊಳ್ಳಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬರ ಪರಿಹಾರದಲ್ಲಿ ಮಲತಾಯಿ ಧೋರಣೆ ಆರೋಪ: ನಾಳೆ ಕೇಂದ್ರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ