Webdunia - Bharat's app for daily news and videos

Install App

ಅಣ್ಣಾಮಲೈ ವಿರುದ್ಧವೂ ಕಿಡಿಕಾರಿದ ಜಗದೀಶ್ ಶೆಟ್ಟರ್?

Webdunia
ಬುಧವಾರ, 19 ಏಪ್ರಿಲ್ 2023 (10:52 IST)
ಹುಬ್ಬಳ್ಳಿ : ಬಿಜೆಪಿ ಸರ್ಕಾರವಿದ್ದಾಗ ನಮ್ಮ ಕೈಕೆಳಗೆ ಕೆಲಸ ಮಾಡಿದ ಐಪಿಎಸ್ ಅಧಿಕಾರಿ ಅಣ್ಣಾಮಲೈ ಹಿಂದಿನ ಸಾಲಿನಲ್ಲಿ ಮಾಜಿ ಮುಖ್ಯಮಂತ್ರಿಗಳಾದ ನಾನು ಮತ್ತು ಸದಾನಂದಗೌಡರು ಕುಳಿತುಕೊಳ್ಳಬೇಕು ಎಂದು ಅಣ್ಣಾಮಲೈ ವಿರುದ್ಧ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಿಡಿಕಾರಿದರು.
 
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ರಾಜ್ಯ ಬಿಜೆಪಿ ಕೆಲವರ ಕಪಿಮುಷ್ಠಿಯಲ್ಲಿದೆ. ಇದರಿಂದ ಈ ರೀತಿ ಪರಿಸ್ಥಿತಿಯಿದೆ. ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಿದ್ದ ಅಣ್ಣಾಮಲೈ ಕರೆದುಕೊಂಡು ಹೋಗಿ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದರು. ಆದರೆ ಚುನಾವಣೆಯಲ್ಲಿ ಸೋಲಭವಿಸಿದರು. ಒಂದು ಸಲವು ಚುನಾವಣೆಯಲ್ಲಿ ಗೆಲ್ಲದ ಈ ವ್ಯಕ್ತಿಯನ್ನು ಚುನಾವಣೆಯ ಸಹ ಉಸ್ತುವಾರಿಯಾಗಿ ನೇಮಕ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

ಕೋರ್ ಕಮಿಟಿ ಸಭೆಯಲ್ಲಿ ಈವರೆಗೆ ಅಣ್ಣಾಮಲೈ ಒಂದು ಕ್ಷೇತ್ರದ ಬಗ್ಗೆ ವಿಮರ್ಶೆ ಮಾಡಿಲ್ಲ. ಅಂತವರ ಅವರ ಮುಂದೆ ಹಿರಿಯ ನಾಯಕರು ಸಣ್ಣ ಮಕ್ಕಳಂತೆ ಕುಳಿತುಕೊಳ್ಳಬೇಕು. ನಮ್ಮ ಕೈಕೆಳಗೆ ಕೆಲಸ ಮಾಡಿದ ಐಪಿಎಸ್ ಅಧಿಕಾರಿ ಮುಂದೆ ಕುಳಿತಿದ್ದರೆ ಅವರ ಹಿಂದಿನ ಸಾಲಿನಲ್ಲಿ ನಾನು ಮತ್ತು ಸದಾನಂದಗೌಡರು ಕುಳಿತುಕೊಳ್ಳಬೇಕು. ನಾವು ಇಬ್ಬರು ಮಾಜಿ ಮುಖ್ಯಮಂತ್ರಿಗಳು. ಇಂತಹ ಅವಮಾನಗಳನ್ನು ಎದುರಿಸಿದ್ದೇನೆ ಎಂದು ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments