ಕುಮಾರಸ್ವಾಮಿ ಪೋನ್ ಕದ್ದಾಲಿಕೆ ಮಾಡಿರೋದು ಮೇಲ್ನೋಟಕ್ಕೆ ದೃಢ- ಜಗದೀಶ್ ಶೆಟ್ಟರ್ ಹೇಳಿಕೆ

Webdunia
ಸೋಮವಾರ, 19 ಆಗಸ್ಟ್ 2019 (12:14 IST)
ಬೆಂಗಳೂರು : ಕುಮಾರಸ್ವಾಮಿಯವರು ಪೋನ್ ಕದ್ದಾಲಿಕೆ ಮಾಡಿರೋದು ಮೇಲ್ನೋಟಕ್ಕೆ ದೃಢವಾಗಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.




ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸ ಧವಳಗಿರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್, ಹೆಚ್ ಡಿ ಕುಮಾರಸ್ವಾಮಿಯವರು ಮೇಲ್ನೋಟಕ್ಕೆ ಪೋನ್ ಕದ್ದಾಲಿಕೆ ಮಾಡಿರೋದು ದೃಢವಾಗಿದೆ. ಇಂತಹ ಪ್ರಕರಣವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಿಬಿಐ ತನಿಖೆಗೆ ನೀಡಿದ್ದಾರೆ. ಇದರಿಂದ ಯಾರು ಯಾರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಸತ್ಯಾಸತ್ಯತೆ ಹೊರ ಬೀಳಲಿದೆ ಎಂದು ಹೇಳಿದ್ದಾರೆ.

 

ಟೆಲಿಗ್ರಾಫ್ ಕಾಯ್ದೆಯ ಪ್ರಕಾರ ಟೆಲಿಫೋನ್  ಕದ್ದಾಲಿಕೆ ಶಿಕ್ಷಾರ್ಹ ಅಪರಾಧ. ಹೀಗಾಗಿ ಕದ್ದಾಲಿಕೆ ಪ್ರಕರಣವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಿಬಿಐಗೆ ವಹಿಸಿರೋದನ್ನು ಸ್ವಾಗತಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಮೋಸಗಾಗಿ ರೈಲು ನಿಲ್ಲಿಸಲಿಲ್ಲ: ರೈಲ್ವೇ ಇಲಾಖೆಯಿಂದ ಸ್ಪಷ್ಟನೆ

ಬೆಂಗಳೂರಿನ ಆಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ

ನಿರಂಜನ್ ಇನ್ನಿಲ್ಲ ಎಂಬ ಸುದ್ದಿ ನನ್ನ ಹೃದಯವನ್ನು ಆಳವಾಗಿ ಅಲುಗಾಡಿಸಿದೆ

ವೈದ್ಯರ ಮೇಲಿನ ಹಲ್ಲೆ ಪ್ರಕರಣ, ಶಿವಸೇನಾ ಸೇನಾ ಕಾರ್ಪೋರೇಟರ್‌ ಮಹೇಶ್ ಮ್ಹಾತ್ರೆ ಅರೆಸ್ಟ್

ನಿರಂತರ ಮಳೆಗೆ ಕುಸಿದ ಬೃಹತ್ ಕಟ್ಟಡ, 19ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

ಮುಂದಿನ ಸುದ್ದಿ
Show comments