Webdunia - Bharat's app for daily news and videos

Install App

ಮೂರು ತಿಂಗಳು ಮೊದಲೇ ಕಣಕ್ಕಿಳಿದಿದ್ದರೆ ಕತೆನೇ ಬೇರೆ ಆಗ್ತಿತ್ತು ಅಂದ ಜಗ್ಗೇಶ್

Webdunia
ಬುಧವಾರ, 16 ಮೇ 2018 (09:03 IST)
ಬೆಂಗಳೂರು: ಯಶವಂತಪುರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಜಗ್ಗೇಶ್ ಸೋತು ಸುಣ್ಣವಾಗಿದ್ದಾರೆ. ಈಗ ತಮ್ಮ ಸೋಲಿನ ವಿಶ್ಲೇಷಣೆ ಮಾಡಿಕೊಂಡಿದ್ದಾರೆ.

ತಾವು ಸೋತ ಸುದ್ದಿ ಕೇಳಿದ ತಕ್ಷಣ ನಾನು 15 ದಿನದ ಅಭ್ಯರ್ಥಿ ಎನ್ನುವ ಮೂಲಕ ಕಡೇ ಕ್ಷಣದಲ್ಲಿ ತನಗೆ ಪ್ರಚಾರ ಮಾಡಲು ಸಾಕಷ್ಟು ಅವಕಾಶ ಸಿಗಲಿಲ್ಲ ಎಂಬುದನ್ನು ಜಗ್ಗೇಶ್ ಹೇಳಿಕೊಂಡಿದ್ದರು.

ಮತ್ತೆ ಟ್ವೀಟ್ ಮಾಡಿದ ಜಗ್ಗೇಶ್ ‘ಹಣ ಹೆಂಡ ಹಂಚದೆ ಕಲಾವಿದನೆಂಬ ಪ್ರೀತಿಯಿಂದ ಜನ ನನಗೆ ನೀಡಿದ ವೋಟ್. ನನ್ನ ಅಭಿಮಾನ ಗೆದ್ದಿದೆ. 3 ತಿಂಗಳ ಹಿಂದೆ ಅಖಾಡಕ್ಕೆ ಇಳಿದಿದ್ದರೆ ಚಿತ್ರಣವೇ ಬೇರೆ ಆಗ್ತಿತ್ತು.ಆದರೂ ಹೆಮ್ಮೆಯಿದೆ’ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments