ಮೂರು ತಿಂಗಳು ಮೊದಲೇ ಕಣಕ್ಕಿಳಿದಿದ್ದರೆ ಕತೆನೇ ಬೇರೆ ಆಗ್ತಿತ್ತು ಅಂದ ಜಗ್ಗೇಶ್

Webdunia
ಬುಧವಾರ, 16 ಮೇ 2018 (09:03 IST)
ಬೆಂಗಳೂರು: ಯಶವಂತಪುರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಜಗ್ಗೇಶ್ ಸೋತು ಸುಣ್ಣವಾಗಿದ್ದಾರೆ. ಈಗ ತಮ್ಮ ಸೋಲಿನ ವಿಶ್ಲೇಷಣೆ ಮಾಡಿಕೊಂಡಿದ್ದಾರೆ.

ತಾವು ಸೋತ ಸುದ್ದಿ ಕೇಳಿದ ತಕ್ಷಣ ನಾನು 15 ದಿನದ ಅಭ್ಯರ್ಥಿ ಎನ್ನುವ ಮೂಲಕ ಕಡೇ ಕ್ಷಣದಲ್ಲಿ ತನಗೆ ಪ್ರಚಾರ ಮಾಡಲು ಸಾಕಷ್ಟು ಅವಕಾಶ ಸಿಗಲಿಲ್ಲ ಎಂಬುದನ್ನು ಜಗ್ಗೇಶ್ ಹೇಳಿಕೊಂಡಿದ್ದರು.

ಮತ್ತೆ ಟ್ವೀಟ್ ಮಾಡಿದ ಜಗ್ಗೇಶ್ ‘ಹಣ ಹೆಂಡ ಹಂಚದೆ ಕಲಾವಿದನೆಂಬ ಪ್ರೀತಿಯಿಂದ ಜನ ನನಗೆ ನೀಡಿದ ವೋಟ್. ನನ್ನ ಅಭಿಮಾನ ಗೆದ್ದಿದೆ. 3 ತಿಂಗಳ ಹಿಂದೆ ಅಖಾಡಕ್ಕೆ ಇಳಿದಿದ್ದರೆ ಚಿತ್ರಣವೇ ಬೇರೆ ಆಗ್ತಿತ್ತು.ಆದರೂ ಹೆಮ್ಮೆಯಿದೆ’ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟನೆಲ್ ರೋಡ್ ಹೆಸರಲ್ಲಿ ಜನರ ಜೀವದ ಜೊತೆ ಚೆಲ್ಲಾಟ ಬೇಡ: ಶೋಭಾ ಕರಂದ್ಲಾಜೆ ಎಚ್ಚರಿಕೆ

ಬೆಂಗಳೂರು ಸುರಂಗ ರಸ್ತೆ ನೆಪದಲ್ಲಿ ದುಡ್ಡು ಹೊಡೆಯುವ ಸ್ಕೀಮ್: ಆರ್ ಅಶೋಕ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಹಾರ ಚುನಾವಣೆ ನ್ಯಾಯವಾಗಿ ನಡೆದಿಲ್ಲ ಎಂದ ರಾಹುಲ್ ಗಾಂಧಿ: ವಿದೇಶದಲ್ಲಿ ಕೂತು ನೆಪ ಹೇಳ್ತೀರಿ ಎಂದ ನೆಟ್ಟಿಗರು

ರಾಹುಲ್ ಗಾಂಧಿ ಮತಗಳ್ಳತನ ಹೋರಾಟದ ಕತೆ ಏನಾಗಲಿದೆ

ಮುಂದಿನ ಸುದ್ದಿ
Show comments