Select Your Language

Notifications

webdunia
webdunia
webdunia
webdunia

ಕಾಂಗ್ರೆಸ್‌ ಸೇಡಿನ ರಾಜಕೀಯಕ್ಕೆ ಜಗ್ಗೋಲ್ಲ-ಎಚ್‌ಡಿಕೆ ಸವಾಲ್

ಕಾಂಗ್ರೆಸ್‌ ಸೇಡಿನ ರಾಜಕೀಯಕ್ಕೆ ಜಗ್ಗೋಲ್ಲ-ಎಚ್‌ಡಿಕೆ ಸವಾಲ್
bangalore , ಭಾನುವಾರ, 19 ನವೆಂಬರ್ 2023 (19:46 IST)
ಕಾಂಗ್ರೆಸ್‌ ಸರ್ಕಾರವು ನನ್ನ ಮೇಲೆ ರಾಜಕೀಯ ಸೇಡು ತೀರಿಸಿಕೊಳ್ಳಲು ಹೊರಟಿದ್ದು, ಬಿಡದಿಯ ಜಮೀನು ಮತ್ತು ಜಂತಕಲ್‌ ಮೈನಿಂಗ್‌ ಕುರಿತು ತನಿಖೆ ನಡೆಸಲಿ. ಇದಕ್ಕೆಲ್ಲಾ ಜಗ್ಗುವ ಪೈಕಿ ನಾನಲ್ಲ. ಇದನ್ನೆಲ್ಲ ಎದುರಿಸುವ ಶಕ್ತಿ ನನಗಿದೆ, ಆದಷ್ಟು ಬೇಗ ಇದರ ಬಗ್ಗೆ ತನಿಖೆ ಮಾಡಸಲಿ, ನಾನೂ ಕಾಯುತ್ತಿದ್ದೇನೆ ಅಂತಾ ಮಾಜಿ ಸಿ ಎಮ್ ಕುಮಾರಸ್ವಾಮಿ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಜೋಡೆತ್ತು ರೀತಿ ಪ್ರವಾಸ ಕೈಗೊಂಡು ಸಂಘಟಿಸುತ್ತೇವೆ-R.ಅಶೋಕ