" ಜೈ ಶ್ರೀರಾಮ್ " ಎಂದು ಘೋಷಣೆ

Webdunia
ಗುರುವಾರ, 10 ಮಾರ್ಚ್ 2022 (16:21 IST)
ವಿಧಾನಸಭೆಯಲ್ಲಿ ಕಲಾಪ ಆರಂಭ ಆಗುತ್ತಿದ್ದಂತೆಯೇ ಪಂಚ ರಾಜ್ಯ ಚುನಾವಣಾ ಫಲಿತಾಂಶ ಪ್ರತಿಧ್ವನಿಸಿದೆ. ಕಲಾಪದಲ್ಲಿ ವಿಪಕ್ಷ ಉಪನಾಯಕ ಯು.ಟಿ ಖಾದರ್ ಅವರು ಎದ್ದು ನಿಂತು ಮಾತನಾಡಲು ಮುಂದಾದ ವೇಳೆ "ಖಾದರ್ ಅವರೇ ಕಾಂಗ್ರೆಸ್ ಕಥೆ ಮುಗೀತಲ್ಲಾ, ಜೈ ಶ್ರೀರಾಮ್" ಎಂದು ಬಿಜೆಪಿ ಸದಸ್ಯರು ಹೇಳಿದ ಘಟನೆ ನಡೆದಿದೆ.
ಸಚಿವ ಕೆ.ಎಸ್ ಈಶ್ವರಪ್ಪ ಮಾತನಾಡಲು ಮುಂದಾದರು. ಆಗ ಮಧ್ಯಪ್ರವೇಶಿಸಿದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ, ಈಶ್ವರಪ್ಪ ಅಂತೂ ಸಿಎಂ ಆಗಲ್ಲ, ಯಾಕೆ ಇಷ್ಟು ಮಾತನಾಡುತ್ತಾರೋ ಎಂದರು. ಈ ವೇಳೆ ಸದನದಲ್ಲಿ 'ಜೈ ಹನುಮಾನ್' ಎಂಬ ಘೋಷಣೆ ಕೂಡಾ ಕೇಳಿ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ರಜೆ, ದುಪ್ಪಟ್ಟು ಟಿಕೆಟ್ ದರಕ್ಕೆ ಸುಸ್ತಾದ ಪ್ರಯಾಣಿಕರು

ಜೈಲಿನಲ್ಲಿ ಪ್ರೇಮ, ಸಪ್ತಪದಿ ತುಳಿಯಲು ಸಜ್ಜಾದ ಕೈದಿಗಳು, ಏನಿದು ಘಟನೆ

ಪೌರಾಯುಕ್ತೆಗೆ ಧಮ್ಕಿ ಹಾಕಿದ ಪ್ರಕರಣ, ರಾಜೀವ್ ಗೌಡಗೆ ಬಿಗ್ ಶಾಕ್‌

ಅವಧಿ ಮೀರಿದ ಮೆಡಿಸಿನ್ ನೀಡಿದ ವಿಚಾರ ವೈರಲ್ ಬೆನ್ನಲ್ಲೇ ಔಷಧ ವಿತರಕ ಆತ್ಮಹತ್ಯೆ

ಬೈಗುಳ ರೀಲ್ಸ್‌ನಿಂದ ಖ್ಯಾತಿ ಗಳಿಸಿದ್ದ ಆಶಾ ಪಂಡಿತ್ ಇನ್ನಿಲ್ಲ

ಮುಂದಿನ ಸುದ್ದಿ
Show comments