ಜೈಲ್ ಭರೋ ನಡೆಸಿದ ನೌಕರರು…

Webdunia
ಶುಕ್ರವಾರ, 10 ಆಗಸ್ಟ್ 2018 (12:39 IST)
ಕನಿಷ್ಠ ವೇತನ ಜಾರಿಗೊಳಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು, ಆ ಬಳಿಕ ಬಿಡುಗಡೆಗೊಳಿಸಿದ ಘಟನೆ ನಡೆದಿದೆ.

ಗ್ರಾಮ ಪಂಚಾಯತ್ ನೌಕರರಿಗೆ ಕನಿಷ್ಠ ವೇತನ ನೀಡಬೇಕೆಂದು ಆಗ್ರಹಿಸಿ ಯಾದಗಿರಿಯಲ್ಲಿ ವಿವಿಧ ಸಂಘಟನೆಗಳು ಜೈಲ್ ಭರೋ ಚಳುವಳಿ ನಡೆಸಿದವು. ನಗರದ ಜಿಲ್ಲಾಡಳಿತ ಕಚೇರಿ ಬಳಿ ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆಗಳ ಕಾರ್ಯಕರ್ತರು, ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದ್ರು. ಗ್ರಾಮ ಪಂಚಾಯತ್ ನಲ್ಲಿ ಕಾರ್ಯನಿರ್ವಹಿಸುವ ಸ್ವಚ್ಛತೆ ಗಾರರು, ಬಿಲ್ ಕಲೆಕ್ಟರ್, ಗುಮಾಸ್ತ, ಕ್ಲರ್ಕ್ ಹಾಗೂ ಡೇಟಾ ಎಂಟ್ರಿ ಅಪರೇಟರ್ ಗಳಿಗೆ ಕನಿಷ್ಠ 18 ಸಾವಿರ ರೂಪಾಯಿ ವೇತನ ನೀಡಬೇಕು . ಆದ್ರೆ ಗ್ರಾಮ ಪಂಚಾಯತ್ ಸಿಬ್ಬಂದಿಗೆ ಯಾವುದೇ ಸೌಲಭ್ಯಗಳು ದೊರೆಯುತ್ತಿಲ್ಲ.

ಗ್ರಾ. ಪಂ. ನೌಕರರಿಗೆ ಪೆನ್ಸನ್ ನೀಡಬೇಕೆಂದು ಪಟ್ಟ ಹಿಡಿದ್ರು. ಈ ವೇಳೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ರು. ಈ ವೇಳೆ ಪೊಲೀಸರು ಪ್ರತಿಭಟನೆಕಾರರನ್ನು ಬಂಧಿಸಿ ಆ ಬಳಿಕ ಬಿಡುಗಡೆಗೊಳಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಬಗ್ಗೆ ಕೇಳಿಬರ್ತಿದೆ ಹೀಗೊಂದು ಸುದ್ದಿ

ದೇವಸ್ಥಾನಗಳಿಗೆ ಸ್ಟ್ರಿಕ್ಟ್ ರೂಲ್ಸ್ ಜಾರಿ ಮಾಡಿದ ಸಿಎಂ ಡಿಕೆ ಶಿವಕುಮಾರ್

ರಸ್ತೆಯಲ್ಲಿ ಹೋಗುವಾಗ ಮೊಬೈಲ್ ನೋಡುತ್ತಾ ಸಾಗುವ ಅಭ್ಯಾಸವಿದ್ದರೆ ಈ ಭೀಕರ ವಿಡಿಯೋ ನೋಡಿ Video

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ಮುಂದಿನ ಸುದ್ದಿ
Show comments