Webdunia - Bharat's app for daily news and videos

Install App

ಕೊರೊನಾ ಪೀಡಿತರು ಓಡಿಹೋದರೆ ಜೈಲೇ ಗತಿ?

Webdunia
ಮಂಗಳವಾರ, 17 ಮಾರ್ಚ್ 2020 (20:10 IST)
ಜಾಗತಿಕವಾಗಿ ಮಹಾಮಾರಿಯಾಗಿ ಕಾಣಿಸಿಕೊಂಡಿರುವ ಕೊರೊನಾ ವೈರಸ್ ನಿಂದ ಪೀಡಿತರಾದವರು ಇನ್ಮುಂದೆ ಆಸ್ಪತ್ರೆಯಿಂದ ಓಡಿಹೋಗುವಂತಿಲ್ಲ.

ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದಾಗಲೇ ಪರಾರಿಯಾದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಹೀಗಂತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಭಾಸ್ಕರ್ ರಾವ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ವೈರಸ್ ಸೋಂಕಿತರು ಸಾಮಾಜಿಕ ಜವಾಬ್ದಾರಿ ಅರಿತು ನಡೆದುಕೊಳ್ಳಬೇಕು. ಚಿಕಿತ್ಸೆ ನಡೆಯುತ್ತಿರುವಾಗಲೇ ಆಸ್ಪತ್ರೆಗಳಿಂದ ಪರಾರಿಯಾದರೆ ಅವರ ವಿರುದ್ಧ ಕೇಸ್ ದಾಖಲಾಗುತ್ತದೆ ಎಂದಿದ್ದಾರೆ.

ಕೊರೊನಾ ವೈರಸ್ ಕುರಿತು ಯಾರೂ ನಿಷ್ಕಾಳಜಿ ವಹಿಸಬಾರದು ಅಂತ ಅವರು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments