Daily Horoscope

ಜೈನ ಸಂಪ್ರದಾಯದಂತೆ ಜೈನಮುನಿ ಅಂತ್ಯಸಂಸ್ಕಾರ

Webdunia
ಸೋಮವಾರ, 10 ಜುಲೈ 2023 (08:31 IST)
ಚಿಕ್ಕೋಡಿ : ಆಪ್ತರಿಂದ ಹತ್ಯೆಗೀಡಾಗಿದ್ದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಅಂತ್ಯಸಂಸ್ಕಾರ ಜೈನ ಧರ್ಮದ ಸಂಪ್ರದಾಯದಂತೆ ಭಾನುವಾರ (ಇಂದು) ಹಿರೇಕೋಡಿಯ ನಂದಿಪರ್ವತದ ಆಶ್ರಮದ ಬಳಿ ನೆರವೇರಿತು.

ಸ್ವಾಮೀಜಿಯವರ ಪೂರ್ವಾಶ್ರಮದ ಸಹೋದರನ ಪುತ್ರ ಅವರ ಚಿತೆಗೆ ಅಗ್ನಿ ಸ್ಪರ್ಶ ಮಾಡಿದ್ದಾರೆ. ಚಿತೆಗೆ ಹಾಲು, ಬೆಲ್ಲ, ಕೊಬ್ಬರಿ, ಕರ್ಪೂರ, ಗಂಧದ ಕಟ್ಟಿಗೆ, ಬಾದಾಮಿ, ತುಪ್ಪವನ್ನು ಎರೆಯಲಾಯಿತು. ಈ ವೇಳೆ ಭಕ್ತರ ಆಕ್ರಂದನ ಮುಗಿಲು ಮುಟ್ಟಿತ್ತು. 

ಸ್ವಾಮೀಜಿ ಹತ್ಯೆ ಖಂಡಿಸಿ ಸೋಮವಾರ ಮೌನ ಪ್ರತಿಭಟನೆಗೆ ಜೈನ ಸಮುದಾಯ ಮುಂದಾಗಿದೆ. ಸ್ವಾಮೀಜಿಯವರ ಸಾವಿಗೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಸ್ವಾಮೀಜಿಯವರ ಹತ್ಯೆಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments