Webdunia - Bharat's app for daily news and videos

Install App

ಜೈನ ಮುನಿ ಹತ್ಯೆ ಪ್ರಕರಣ ಸಿಬಿಐಗೆ ನೀಡಲ್ಲ : ಪರಮೇಶ್ವರ್

Webdunia
ಮಂಗಳವಾರ, 11 ಜುಲೈ 2023 (07:34 IST)
ಬೆಳಗಾವಿ : ಹಿರೇಕೋಡಿಯ ಜೈನ ಮುನಿಗಳ ಬರ್ಬರ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
 
ಬೆಳಗಾವಿ ತಾಲೂಕಿನ ಹಲಗಾ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ದುರ್ಘಟನೆ ನಡೆಯಬಾರದಿತ್ತು. ಇದರಿಂದ ನನಗೆ ಬಹಳ ನೋವಾಗಿದೆ. ಒಬ್ಬ ಸ್ವಾಮೀಜಿ, ಸಂತ ಯಾವುದೇ ಅಪೇಕ್ಷೆ ಇಲ್ಲದೇ ಜೀವನ ನಡೆಸುತ್ತಾರೆ. ಅಂಥವರಿಗೆ ಯಾವುದೇ ಕಾರಣಕ್ಕೂ ಹೀಗೆ ಆಗಬಾರದು ಎಂದಿದ್ದಾರೆ. 

ನಮ್ಮ ರಾಜ್ಯದ ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ. ಬಂಧಿಸಿತರ ವಿರುದ್ಧ ಈಗಾಗಲೇ ತನಿಖೆ ಆರಂಭವಾಗಿದೆ. ಯಾರೂ ಉದ್ರೇಕಗೊಳ್ಳಬಾರದು. ಎಲ್ಲವನ್ನೂ ಕಾನೂನು ನೋಡಿಕೊಳ್ಳಲಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments