ಜೈನಮುನಿ ಹತ್ಯೆ ಪ್ರಕರಣ, CID ತನಿಖೆ ಚುರುಕು

Webdunia
ಸೋಮವಾರ, 24 ಜುಲೈ 2023 (20:20 IST)
ಹಿರೇಕೋಡಿ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣ ತನಿಖೆಯನ್ನು ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಜೈನಮುನಿ ಹತ್ಯೆ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರವಾದ ಬೆನ್ನಲ್ಲೇ ಅಧಿಕಾರಿಗಳು ಚಿಕ್ಕೋಡಿಗೆ ಭೇಟಿ ನೀಡಿದ್ದು, ತನಿಖೆ ನಡೆಸಿದ್ದಾರೆ. ಸಿಐಡಿ ಎಸ್‌ಪಿ ವೆಂಕಟೇಶ, ಡಿವೈಎಸ್‌ಪಿ ಹೆಚ್.ಡಿ.ಕುಲಕರ್ಣಿ ನೇತೃತ್ವದ ಆರು ಅಧಿಕಾರಿಗಳ ತಂಡ, ನಿನ್ನೆ ಹಿರೇಕೋಡಿ ನಂದಿಪರ್ವತ ಆಶ್ರಮಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದೆ. ಅಲ್ಲದೇ ಚಿಕ್ಕೋಡಿ ಡಿವೈಎಸ್‌ಪಿ ಬಸವರಾಜ ಯಲಿಗಾರ ಸೇರಿದಂತೆ ಬೆಳಗಾವಿ ಜಿಲ್ಲಾ ಪೊಲೀಸರಿಂದಲೂ ಸಿಐಡಿ ತಂಡ ಮಾಹಿತಿ ಪಡೆದುಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನಿಮೂನ್ ಹತ್ಯೆ ಪ್ರಕರಣದ ಆರೋಪಿ ಸೋನಮ್ ರಘುವಂಶಿಗೆ ಸುಪ್ರೀಂ ಕೋರ್ಟ್‌ ಬಿಗ್‌ಶಾಕ್‌

ಆಸ್ತಿಗಾಗಿ ಇಂಥಾ ನೀಚ ಕೆಲಸ ಮಾಡೋದಾ... ಅತ್ತೆಯನ್ನು ದರ ದರ ಎಳೆದು ತಂದು ಖತರ್ನಾಕ್ ಕೆಲಸ ಮಾಡಿದ ಮಹಿಳೆ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಗೂಂಡಾ ಸಂಸ್ಕೃತಿ ಎಂದು ಟೀಕೆ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಮುಂದಿನ ಸುದ್ದಿ
Show comments