Webdunia - Bharat's app for daily news and videos

Install App

ಜಂಬೂ ಸವಾರಿ ಸಕಲ ಸಿದ್ಧತೆ

Webdunia
ಮಂಗಳವಾರ, 4 ಅಕ್ಟೋಬರ್ 2022 (15:10 IST)
ಪಾರಂಪರಿಕ ಮೈಸೂರು ಅರಮನೆ ಆವರಣದಲ್ಲಿ ಅಂಬಾರಿ ಸಿದ್ಧತೆ ಜೋರಾಗಿದೆ. ಬುಧವಾರ ಆಯುಧ ಪೂಜೆ ಸಡಗರ ಮುಗಿದರೆ, ಮರುದಿನವೇ ವಿಜಯದಶಮಿ ಸಂಭ್ರಮ. ಕಳೆದ ಎರಡು ವರ್ಷಗಳಿಂದ ಅಂಬಾರಿ ಮೆರವಣಿಗೆ ಕೇವಲ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಿತ್ತು.
ಸಾಂಪ್ರದಾಯಗಳನ್ನು ಅದ್ದೂರಿಯಾಗಿ ಪಾಲನೆ ಮಾಡಲಾಗುತ್ತೆ. ಜಂಬೂಸವಾರಿಗೆ ದಿನಗಣನೆ ಶುರುವಾದ ಹಿನ್ನೆಲೆ ಅರಮನೆಯಲ್ಲಿ ಅರಮನೆ ಅಂಬಾರಿ ಆನೆಗಳಿಗೆ ಪುಷ್ಪಾರ್ಚನೆ ರಿಹರ್ಸಲ್ ನಡೆಸಿದ್ರು. ಕಳೆದ ಮೂರು ದಿನಗಳಿಂದ ತಾಲೀಮು ನಡೆಸಲಾಗಿದೆ. ರಾಷ್ಟ್ರೀಯ ವಂದನ ಶಾಸ್ತ್ರ ನ್ಯಾಷನಲ್ ಸೆಲ್ಯೂಟ್ ಪರೇಡ್ ಮಾಡಲಾಗುತ್ತೆ. ನಂತ್ರ ಜಂಬೂಸವಾರಿಗೆ ಚಾಲನೆ ನೀಡಲಾಗುತ್ತೆ. ಕೆಎಸ್‌ಆರ್‌ಪಿ, ಹೋಮ್ ಗಾರ್ಡ್, ಆರ್‌ಪಿಎಫ್, ಡಿ‌ಆರ್, ಸಿ‌ಎಆರ್, ಅಶ್ವಾರೋಹಿದಳದವ್ರಿಂದ ಅಂತಿಮ ಹಂತದ ತಾಲೀಮು ನಡೆಯುತ್ತಿದೆ.
 
ಈ ಬಾರಿ 14 ಆನೆಗಳಲ್ಲಿ 9 ಆನೆಗಳು ಆಯ್ಕೆ ಆಗಿವೆ. ಅರ್ಜುನ ಈಗಾಗಲೇ ಅಂಬಾರಿ ಹೊತ್ತಿರುವ ಕಾರಣ ಅವ್ನಿಗೆ ಗೌರವ ನೀಡಲು ನಿಶಾನೆ ಆನೆಯನ್ನಾಗಿ ಮಾಡಿಲಾಗಿದೆ ಅಂತ ಡಿಸಿಎಫ್ ಕರಿಕಾಲನ್ ತಿಳಿಸಿದ್ರು .
 
ಇನ್ನು ಇತ್ತ ಅರಮನೆ ಆವರಣದಲ್ಲಿ ಜಂಬೂ ಸವಾರಿ ವೀಕ್ಷಣೆಗೆ ಬೃಹತ್ ಪೆಂಡಾಲ್ ಹಾಗೂ ಕುರ್ಚಿ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಗೋಲ್ಡ್ ಪಾಸ್ ಹೊಂದಿರುವವರಿಗೆ ಹಾಗೂ ವಿವಿಐಪಿಗಳಿಗೆ ವಿಶೇಷ ಆಸನದ ವ್ಯವಸ್ಥೆ ಇರಲಿದೆ. 5000 ಕೊಟ್ಟು ಗೋಲ್ಡ್ ಪಾಸ್ ಪಡೆದವರು ಮಾತ್ರ ಅರಮನೆ ಆವರಣದಲ್ಲಿ ಅಂಬಾರಿ ವೀಕ್ಷಿಸಬಹುದಾಗಿದೆ. ಇನ್ನು ವಿಜಯದಶಮಿ ದಿನದ ಬೆಳಗ್ಗೆ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಅರಮನೆಗೆ ಬೆಳ್ಳಿರಥದಲ್ಲಿ ಕಳುಹಿಸಲಾಗುತ್ತದೆ. ಬೆಳಗ್ಗೆ ದೇವಿಗೆ ವಿಶೇಷ ಅಭಿಷೇಕ ಹಾಗೂ ಪ್ರಾರ್ಥನೆಯನ್ನು ಮಾಡಿ ಅರಮನೆಗೆ ಕಳುಹಿಸಲಾಗುತ್ತದೆ ಅಂತ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments