Webdunia - Bharat's app for daily news and videos

Install App

ಕುಮಾರಸ್ವಾಮಿ, ದೇವೇಗೌಡರಿಗೆ ಆಹ್ವಾನ ನೀಡದ ಜಮೀರ್

Webdunia
ಬುಧವಾರ, 24 ಸೆಪ್ಟಂಬರ್ 2014 (16:27 IST)
ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಮತ್ತೊಮ್ಮೆ ಜಮೀರ್ ಅಹ್ಮದ್ ಅಸಮಾಧಾನ ಹೊರಬಿದ್ದಿದೆ. ಬೆಂಗಳೂರಿನ ಚಾಮರಾಜಪೇಟೆಯ ಪಾದರಾಯನಪುರದಲ್ಲಿ ಹಜ್ ಯಾತ್ರಿಗಳಿಗೆ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿದ್ದ ಕಾರ್ಯಕ್ರಮದ ಬ್ಯಾನರ್‌ಗಳಲ್ಲಿ ಕುಮಾರಸ್ವಾಮಿ, ದೇವೇಗೌಡರ ಭಾವಚಿತ್ರಗಳು ನಾಪತ್ತೆಯಾಗಿವೆ. ಇದರಿಂದ ಜಮೀರ್ ಅಹ್ಮದ್ ಅವರು ಜೆಡಿಎಸ್ ಪಕ್ಷದ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದಕ್ಕೆ ಸಾಕ್ಷಿಯಾಗಿದೆ.

ಕೆಲವು ಜೆಡಿಎಸ್ ಮುಖಂಡರಿಗೆ ಆಹ್ವಾನ ನೀಡಿದ್ದರೂ ಕುಮಾರಸ್ವಾಮಿ ಮತ್ತು ದೇವೇಗೌಡರಿಗೆ ಆಹ್ವಾನ ನೀಡದೇ ನಿರ್ಲಕ್ಷಿಸಲಾಗಿದೆ.  ಜಮೀರ್ ತಮ್ಮ ಅಸಮಾಧಾನವನ್ನು ಪರೋಕ್ಷವಾಗಿ ಈ ಮೂಲಕ ಹೊರಹಾಕಿದ್ದಾರೆ. ಕುಮಾರಸ್ವಾಮಿ ತಾವು ಚಿಕಿತ್ಸೆ ಪಡೆಯಲು ಸಿಂಗಾಪುರಕ್ಕೆ ಹೋಗುವುದಾಗಿ ಹೇಳಿದ್ದರು.

ಆದ್ದರಿಂದ ಅವರು ಸಿಂಗಾಪುರಕ್ಕೆ ಹೋಗಿರಬಹುದೆಂದು ಎಣಿಸಿಕೊಂಡು ಆಹ್ವಾನ ನೀಡಿರಲಿಲ್ಲ ಎಂದು ಜಮೀರ್ ಸಮಜಾಯಿಷಿ ನೀಡಿದ್ದಾರೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments