ಜಮೀರ್‌ಗೆ ಟಾಂಗ್ ಕೊಟ್ಟ ಆರ್. ಅಶೋಕ್?

Webdunia
ಭಾನುವಾರ, 28 ಆಗಸ್ಟ್ 2022 (06:51 IST)
ಬೆಂಗಳೂರು : ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ಕೊಡಬೇಕೆ ಬೇಡವೇ ಅನ್ನೋ ಬಗ್ಗೆ ಇಂದು ಸಿಎಂ ಬೊಮ್ಮಾಯಿ ಅನುಪಸ್ಥಿತಿಯಲ್ಲಿ ಕಂದಾಯ ಇಲಾಖೆ ಸಚಿವ ಆರ್. ಅಶೋಕ್ ಅವರು ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದಾರೆ.
 
ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಆರ್.ಅಶೋಕ್, ಶಾಸಕ ಜಮೀರ್ ಅಹ್ಮದ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. 75 ವರ್ಷಗಳಿಂದಲೂ ಈದ್ಗಾ ಮೈದಾನದಲ್ಲಿ ಧ್ವಜ ಹಾರಿಸಿಲ್ಲ, ವಿರೋಧಿಸುತ್ತಲೇ ಬಂದಿದ್ದಾರೆ. ಕೋಳಿ ಕೇಳಿ ಮಸಾಲೆ ಅರೆಯೋಕೆ ಆಗುತ್ತಾ ಎಂದು ಟಾಂಗ್ ಕೊಟ್ಟಿದ್ದಾರೆ.

ಸಿಎಂ ಜೊತೆ ಸುಮಾರು 2 ಗಂಟೆಗಳ ಕಾಲ ಇದರ ಬಗ್ಗೆ ಚರ್ಚೆ ನಡೆಸಿದ್ದೇನೆ. ಇವತ್ತು ಸಭೆ ನಡೆಸುವಂತೆ ಸೂಚಿಸಿದ್ದರು. ಅದರಂತೆ ಸಭೆ ನಡೆಸಿದ್ದೇವೆ. ಸಭೆಯಲ್ಲಿ ಗಣೇಶೋತ್ಸವ ಮಾಡೋದಾದರೇ ಹೇಗೆ ಮಾಡಬೇಕು? ಮುಂಜಾಗ್ರತಾ ಕ್ರಮಗಳೇನು ತೆಗೆದುಕೊಳ್ಳಬೇಕು? ಎಲ್ಲಿ ಕೂರಿಸಬೇಕು? ಸಂಭ್ರಮಾಚರಣೆ ಬಗ್ಗೆ ಹಾಗೂ ಮೆರವಣಿಗೆ ಎಲ್ಲಿಂದ ಸಾಗಬೇಕು? ಹೀಗೆ ಪ್ರತಿಯೊಂದರ ಬಗ್ಗೆ ಇವತ್ತು ಚರ್ಚೆ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೆಂಥಾ ದುರವಸ್ಥೆ..ಅಜ್ಜಿಯನ್ನು ಬದುಕಿಸಲು ತಾವೇ ಸ್ಟ್ರೆಚರ್ ಎಳೆದ ಪುಟ್ಟ ಕಂದಮ್ಮಗಳು Video

ನನ್ನ ಅಮ್ಮನ ಸುದ್ದಿಗೆ ಬಂದ್ರೆ ಹುಷಾರ್.. ಪೊಲೀಸರಿಗೇ ಆವಾಜ್ ಹಾಕಿದ ಹುಡುಗ, ಅಮ್ಮ ಅಂದ್ರೆ ಹಾಗೇ ಅಲ್ವಾ video

ನಿನ್ ಜೊತೆ ಮಲ್ಕೋಬೇಕಾ ನಾನು... ಎನ್ನುತ್ತಾ ಮಂಚಕ್ಕೆ ಕರೆಯುತ್ತಿದ್ದ ಕಾಮಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ Video

ಕರ್ನಾಟಕದಲ್ಲಿ ಇಂದಿನಿಂದ ಮತಪರಿಷ್ಕರಣೆ: ಜನರಿಗೆ ಮಹತ್ವದ ಮಾಹಿತಿ ನೀಡಿದ ಸಿಎಂ ಡಿಕೆ ಶಿವಕುಮಾರ್

ಕಿಕ್ ಔಟ್ ಮಾಡಿ ಎನ್ನುವಂತಹ ತಪ್ಪು ನಾನೇನು ಮಾಡಿದ್ದೆ.. ಸದಾನಂದ ಗೌಡರ ಬಗ್ಗೆ ವಿಜಯೇಂದ್ರಗೆ ಭಾರೀ ಬೇಸರ

ಮುಂದಿನ ಸುದ್ದಿ
Show comments