Webdunia - Bharat's app for daily news and videos

Install App

ಉರ್ದುವಿನಲ್ಲಿ ಪತ್ರ ಕಳಿಸಿದ್ದರೆ ಜಮೀರ್‌ಗೆ ಅರ್ಥವಾಗ್ತಿತ್ತು: ಕುಮಾರಸ್ವಾಮಿ

Webdunia
ಬುಧವಾರ, 3 ಸೆಪ್ಟಂಬರ್ 2014 (12:22 IST)
ಜೆಡಿಎಸ್‌ನಲ್ಲಿ ಎಲ್ಲವೂ ಸರಿಯಿದೆ ಎಂದು ಹೇಳಲಾಗುತ್ತಿದ್ದರೂ ಎಲ್ಲವೂ ಸರಿಯಿಲ್ಲ ಎನ್ನುವ ಅನುಮಾನ ಕಾಡುತ್ತಿದ್ದು, ಪಕ್ಷದ ವರಿಷ್ಠರ ವಿರುದ್ಧ ಜಮೀರ್ ಅಹ್ಮದ್ ಮುನಿಸಿಕೊಂಡಿದ್ದಾರೆ. ಜೆಡಿಎಸ್ ಶಾಸಕಾಂಗ ಸಭೆಗೆ ಹಾಜರಾಗುವಂತೆ ನನ್ನ ಕೈಗೆ ಯಾವುದೇ ಆಹ್ವಾನ ಪತ್ರ ಮುಟ್ಟಿಲ್ಲ. ನಾನು ಕ್ಷೇತ್ರದ ಕಾರ್ಯಕ್ರಮವನ್ನು ಹಾಕಿಕೊಂಡಿರುವುದರಿಂದ  ಜೆಡಿಎಲ್‌ಪಿ ಸಭೆಗೆ ಹಾಜರಾಗುವುದಿಲ್ಲ ಎಂದು ಜಮೀರ್ ಹೇಳಿದ್ದಾರೆ.

ಆದರೆ ಕುಮಾರಸ್ವಾಮಿ ವಾದವೇ ಬೇರೆ ತೆರನಾಗಿದ್ದು, ನನ್ನನ್ನು ಆಯ್ಕೆ ಮಾಡಿದ ಜಮೀರ್ ಅಹ್ಮದ್ ಅವರಿಗೆ ಎರಡು ಪತ್ರಗಳನ್ನು ಕಳಿಸಿದ್ದೆ. ಆದರೆ ಬಹುಶಃ ಅವರಿಗೆ ಅರ್ಥವಾಗಿಲ್ಲವೆಂದು ಕಾಣುತ್ತಿದೆ. ಇಂಗ್ಲಿಷ್ ಅಥವಾ  ಉರ್ದುವಿನಲ್ಲಿ ಬರೆದಿದ್ದರೆ ಅರ್ಥವಾಗುತ್ತಿತ್ತೇನೋ.

ಆದರೆ ಕನ್ನಡದಲ್ಲಿ ಕಳಿಸಿ ಅಪಚಾರ ಮಾಡಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.  ಗೊಂದಲಗಳ ನಿವಾರಣೆಗೆ ಇಂದು ಸಭೆ ಕರೆದಿದ್ದೇವೆ. ಪಕ್ಷದ ಬಗ್ಗೆ ಅಸಮಾಧಾನವಿದ್ರೆ ಪಕ್ಷ ಬಿಡಬಹುದು ಎಂದು ಕುಮಾರಸ್ವಾಮಿ ಹೇಳಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments