Webdunia - Bharat's app for daily news and videos

Install App

ಜಮ್ಮೀರ್ ಹೇಳಿಕೆ ಹುಚ್ಚು ಹಾಗೂ ವಿಕೃತ

Webdunia
ಶುಕ್ರವಾರ, 17 ನವೆಂಬರ್ 2023 (15:44 IST)
ಸಚಿವ ಜಮ್ಮೀರ್ ಅಹಮದ್ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ‌ರಿಂದ ಖಂಡನೆ ವ್ಯಕ್ತಪಡಿಸಿದ್ದಾರೆ.ಬೆಂಗಳೂರಲ್ಲಿ ಮಾತನಾಡಿದ ಅವರು, ಜಮ್ಮೀರ್ ಅಹಮದ್ ಅವ್ರೇ ನೀವು ಯಾವುದೋ ಒಂದು ಕೋಮಿನ ಜವಬ್ದಾರಿ ತಗೊಂಡಿಲ್ಲ. ನೀವು ನಿಮ್ಮ ಅಂತರಾಳದ ಮಾತನ್ನು ಆಡಿದ್ದೀರಿ. ಈ ಹೇಳಿಕೆ ನಿಜಕ್ಕೂ ದುರದೃಷ್ಟಕರ.ಇನ್ಮುಂದೆ ಈ ರೀತಿ ಮಾತಾಡದಂತೆ ಎಚ್ಚರಿಕೆ ವಹಿಸಿ ಅಂತಾ ಹೇಳಿದ್ದಾರೆ.

ಒಂದು ಧರ್ಮಕ್ಕೆ ತಲೆಬಾಗಬೇಕು ಅಂದರೆ ಮುಸ್ಲಿಂರಿಗೆ ತಲೆಬಾಗಬೇಕಾ..? ಅಂತಾ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಪ್ರಶ್ನಿಸಿದ್ದಾರೆ.. ಸಚಿವ ಜಮ್ಮೀರ್ ಹೇಳಿಕೆ ಹುಚ್ಚು ಹಾಗೂ ವಿಕೃತ ಹೇಳಿಕೆ ಅಂತಾ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ.
ಹಿಂದು ಹಾಗೂ ಮುಸ್ಲಿಂರು ಸೌಹಾರ್ದಯುತವಾಗಿ ಬದುಕಬೇಕು. ನಿಮ್ಮ ಬಾಯಲ್ಲಿ ಬರುವ ಮಾತಿಂದ ಕೋಮು ಘರ್ಷಣೆ ಗಳು ಆಗ್ತಿವೆ. ಎಲುಬಿಲ್ಲದೇ ನಾಲಿಗೆಯಂತೆ ಏನೇನೋ ಮಾತಾಡೋದಲ್ಲ. ಯುಟಿ ಖಾದರ್ ಗೆ ನಾವು ತಲೆಬಾಗಲ್ಲ. ಯುಟಿ ಖಾದರ್ ಇದನ್ನು ಖಂಡಿಸಬೇಕು. ಈ ನಾಡಿನ ಜನರಲ್ಲಿ ಕ್ಷಮಾಪಣೆ ಕೋರಬೇಕು ಅಂತಾ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments