ಜ.31 ನೈಟ್ ಕರ್ಫ್ಯೂ ಒಪೆನ್

Webdunia
ಶನಿವಾರ, 29 ಜನವರಿ 2022 (14:23 IST)
ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ವಿಧಿಸಲಾಗಿದ್ದಂತಹ ನೈಟ್ ಕರ್ಫ್ಯೂ ಅನ್ನು ಹಿಂಪಡೆಯಲಾಗಿದೆ ಎಂದು ಸಚಿವ ಆರ್ ಅಶೋಕ್ ಹೇಳಿಕೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಕೋವಿಡ್ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ತಜ್ಞರು ನೀಡಿದಂತ ವರದಿಯ ಆಧಾರದ ಮೇಲೆ ಹಲವು ವಿಚಾರಗಳನ್ನು ಚರ್ಚಿಸಲಾಗಿದೆ.
ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರೋ ಕಾರಣದಿಂದಾಗಿ ಜನವರಿ 31ರಿಂದ ರಾಜ್ಯಾಧ್ಯಂತ ನೈಟ್ ಕರ್ಪ್ಯೂ ಅನ್ನು ರದ್ದು ಪಡಿಸಲಾಗಿದೆ ಎಂಬುದಾಗಿ ತಿಳಿಸಿದರು.
 
ಇನ್ನೂ ಮುಚ್ಚಿದ ಸ್ಥಳಗಳಲ್ಲಿ 200 ಜನರಿಗೆ ಮದುವೆಗೆ ಅವಕಾಶ, ಓಪನ್ ಸ್ಥಳದಲ್ಲಿ 300 ಜನರಿಗೆ ಅವಕಾಶ ನೀಡಲಾಗಿದೆ. ಕಚೇರಿ ಕೆಲಸದ ಶೇ.50ರಷ್ಟು ಮಿತಿಯನ್ನು ವಾಪಾಸ್ ಪಡೆಯಲಾಗಿದೆ. ಸಿನಿಮಾ ಮಂದಿರಗಳಲ್ಲಿ ಶೇ.50ರ ಮಿತಿಯನ್ನು ಮುಂದುವರಿಸ ಲಾಗಿದ್ದು, ಜಾತ್ರೆ, ಧರಣಿ, ಪ್ರತಿಭಟನೆ ಸೇರಿದಂತೆ ಹೆಚ್ಚು ಜನರು ಸೇರುವಂತ ಕಾರ್ಯಕ್ರಮಗಳನ್ನು ನಿರ್ಬಂಧಿಸಲಾಗಿದೆ. ಸ್ಪೋರ್ಟ್ಸ್ ಸ್ಟೇಡಿಯಂಗಳ ಮಿತಿ ಶೇ.50ರಷ್ಟು ಮುಂದುವರೆಸಲಾಗಿದೆ. ಇನ್ನೂ ಅಂತರಾಜ್ಯದಿಂದ ಬರುವ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ ಎಂದು ಸಚಿವ ಆರ್ ಅಶೋಕ್ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೊಚ್ಚಿಗೆದ್ದ ನಾಯಿ, ದೈತ್ಯ ಹಾವು ಪೀಸ್ ಪೀಸ್.. Viral video

ಪಶ್ಚಿಮ ಬಂಗಾಲ ಫಲಿತಾಂಶಕ್ಕೆ ಮುನ್ನ ದೀದಿ ಮಮತಾ ಬ್ಯಾನರ್ಜಿಗೆ ದೊಡ್ಡ ಹಿನ್ನಡೆ

ಅನಾರೋಗ್ಯದಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಇನ್ನಿಲ್ಲ

ಕಲ್ಲಂಗಡಿ ಸೇವಿಸಿದ ಬಳಿಕ ಒಂದೇ ಕುಟುಂಬದ ನಾಲ್ವರು ಸಾವು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇ 8 ಕ್ಕೆ ಮಿನಿ ದಸರಾ ಮಾದರಿಯಲ್ಲಿ ಬಿಎಸ್ ವೈ ಪುರಪ್ರವೇಶ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments