Webdunia - Bharat's app for daily news and videos

Install App

ಹಂಪಿಯಲ್ಲಿ ಜನ ಜಂಗುಳಿ!

ಕೊವಿಡ್ ನಿಯಮಾವಳಿ ಉಲ್ಲಂಘನೆಯಾಗುತ್ತಿದೆ

Webdunia
ಭಾನುವಾರ, 11 ಜುಲೈ 2021 (08:20 IST)
ಹಂಪಿ : ದೇಶದಲ್ಲಿ ಕೊರೊನಾ ಎರಡನೆಯ ಅಲೆ ಕಡಿಮೆಯಾಗುತ್ತಿದ್ದಂತೆ ಅನ್ ಲಾಕ್ ಪ್ರಕ್ರಿಯೆ ಆರಂಭವಾಗಿದೆ, ಆನ್ ಲಾಕ್ ಆಗುತ್ತಿದ್ದಂತೆ ಈಗ ಪ್ರವಾಸಿ ತಾಣಗಳಿಗೆ ಜನ ಬರುತ್ತಿದ್ದಾರೆ, ಈ ಮಧ್ಯೆ ಎರಡನೆಯ ಮುಗಿಯುತ್ತಿದ್ದಂತೆ ಮೂರನೆಯ ಅಲೆ ಆರಂಭವಾಗುತ್ತದೆ ಎಂಬ ಭೀತಿ ಇದೆ, ಪ್ರವಾಸಿ ತಾಣಗಳಿಗೆ ಜನ ಬರುತ್ತಿದ್ದಾರೆ, ಇಲ್ಲಿ ಕೊವಿಡ್ ನಿಯಮಾವಳಿ ಉಲ್ಲಂಘನೆಯಾಗುತ್ತಿದೆ.


ವಿಶ್ವವಿಖ್ಯಾತ ಹಂಪೆಗೆ ವೀಕೆಂಡ್ ಹಿನ್ನಲೆಯಲ್ಲಿ ಸಾಕಷ್ಟು ಜನ ಪ್ರವಾಸಿಗರು ಆಗಮಿಸಿದ್ದಾರೆ, ಕಳೆದ ಎರಡು ವಾರ ವೀಕೆಂಡ್ ಲಾಕ್ ಡೌನ್ ಇತ್ತು, ಈ ಕಾರಣಕ್ಕಾಗಿ ಪ್ರವಾಸಿಗರ ಸಂಖ್ಯೆ ಕಡಿಮೆ ಇತ್ತು, ಈ ವಾರದಿಂದ ವೀಕೆಂಡ್ ಕರ್ಫ್ಯೂ ಇಲ್ಲದ ಕಾರಣಕ್ಕೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಕಡೆಯಿಂದ ಸಾವಿರಾರು ಪ್ರವಾಸಿಗರು ಆಗಮಿಸಿದ್ದಾರೆ,

ವಿರುಪಾಕ್ಷ ದೇವಾಲಯ, ವಿಜಯ ವಿಠ್ಠಲ ಮಂದಿರ ಸೇರಿದಂತೆ ಇಲ್ಲಿ ಪ್ರಾವಾಸಿ ತಾಣಗಳಲ್ಲಿ ಆಗಮಿಸಿದ್ದಾರೆ, ಬಂದಿರುವ ಪ್ರವಾಸಿಗರಲ್ಲಿ ಬಹುತೇಕತರು ಮಾಸ್ಕ್ , ಸಮಾಜಿಕ ಅಂತರ ಕಾಪಾಡಿಕೊಂಡಿಲ್ಲ, ಪ್ರವಾಸಿ ತಾಣಗಳಲ್ಲಿ ಬರುವವರು ಸಮಾಜಿಕ ಅಂತರ ಮರೆತಿದ್ದಾರೆ, ಹಂಪಿಯಲ್ಲಿ ಇಕೋ ಟೂರಿಸಂ ಇರುವದರಿಂದ ಎಲೆಕ್ಟ್ರಿಕ ವಾಹನಗಳಲ್ಲಿ ಸಂಚರಿಸಬೇಕು, ಎಲೆಕ್ಟ್ರಿಕ್ ವಾಹನಗಳಲ್ಲಿ ಫುಲ್ ಆಗಿ ಪ್ರವಾಸಿಗರನ್ನು ಕರೆದುಕೊಂಡು ಹೋಗುತ್ತಿದ್ದಾರೆ. ಪ್ರಾವಾಸಿಗರ ನಿರ್ಲಕ್ಷ್ಯ ಹಾಗು ಹಂಪಿ ಅಭಿವೃದ್ಧಿ ಪ್ರಾಧಿಕಾರಿ, ಅಧಿಕಾರಿಗಳಿಂದಾಗಿ ಮೂರನೆಯ ಅಲೆಗೆ ಪ್ರವಾಸಿ ತಾಣಗಳು ಆಹ್ವಾನ ನೀಡುವಂತೆ ಇವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರ್ಷದ ಹಿಂದೆ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಹೆಡ್‌ಕಾನ್‌ಸ್ಟೇಬಲ್‌ ಕ್ವಾಟ್ರಸ್‌ನಲ್ಲೇ ಆತ್ಮಹತ್ಯೆ

ಅತ್ಯಾಚಾರ ಪ್ರಕರಣ: ಇದೇ 30ರಂದು ಪ್ರಜ್ವಲ್ ರೇವಣ್ಣಗೆ ಜಾಮೀನಾ, ಜೈಲಾ, ಮಹತ್ವದ ತೀರ್ಪು

ಲೈವ್‌ನಲ್ಲಿ ವರದಿ ಮಾಡುತ್ತಿರುವಾಗಲೇ ಪ್ರವಾಹದಲ್ಲಿ ಕೊಚ್ಚಿ ಹೋದ ಪಾಕ್‌ ವರದಿಗಾರ, Viral Vdeo

ಶಾಸಕರು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವಾಗಲೇ ರಮ್ಮಿ ಆಡುತ್ತಾ ಕೂತಾ ಉಪ ಅರಣ್ಯ ಸಂರಕ್ಷಣಾಧಿಕಾರಿ

ನೂರಾರು ಹುಡುಗರ ಗುಂಪೊಂದು ಹಾವು ಹಿಡಿದು ಗುಡ್ಡವೇರಿದ ವಿಡಿಯೋ, ಭಯಾನಕವಾಗಿರುವ ಸಂಪ್ರದಾಯದ ಹಿಂದಿದೆ ನಂಬಿಕೆ

ಮುಂದಿನ ಸುದ್ದಿ
Show comments