Webdunia - Bharat's app for daily news and videos

Install App

ಜನ ನನ್ನನ್ನು ತೇಲು ಅಂದ್ರೆ ತೇಲುತ್ತೇನೆ, ಮುಳುಗು ಅಂದ್ರೆ ಮುಳುಗುತ್ತೇನೆ : ಸವದಿ

Webdunia
ಬುಧವಾರ, 12 ಏಪ್ರಿಲ್ 2023 (12:19 IST)
ಬೆಳಗಾವಿ : ಜನರು ನನ್ನನ್ನು ತೇಲು ಎಂದರೆ ತೇಲುತ್ತೇನೆ, ಮುಳುಗು ಎಂದರೆ ಮುಳುಗುತ್ತೇನೆ, ಮನೆಯಲ್ಲಿಯೇ ಇರು ಎಂದರೆ ಇರುತ್ತೇನೆ. ಸ್ಪರ್ಧೆ ಮಾಡು ಎಂದರೆ ಮಾಡುತ್ತೇನೆ ಎಂದು ಪರಿಷತ್ ಸದಸ್ಯ ಲಕ್ಷ್ಮಣ  ಸವದಿ ಹೇಳಿದ್ದಾರೆ.
 
ಚಿಕ್ಕೋಡಿಯಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 10 ವರ್ಷಗಳಿಂದ ಜನರು ನಾನು ಹೇಳಿದಂತೆ ಕೇಳಿದ್ದಾರೆ. ಆದರೆ ಈಗ ಜನರು ಹೇಳಿದಂತೆ ನಾನು ಕೇಳಬೇಕಾಗಿದೆ. ಈ ಬಾರಿ ನಾನು ಜನತಾ ನ್ಯಾಯಾಲಯಕ್ಕೆ ಹೋಗುತ್ತೇನೆ. ಜನರು ಹೇಗೆ ಹೇಳುತ್ತಾರೋ ಹಾಗೆ ಮಾಡುತ್ತೇನೆ. ನಾನು ಯಾರ ಬಗ್ಗೆಯೂ ಕಮೆಂಟ್ ಮಾಡುವುದಿಲ್ಲ.

ಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿ. ಇದೇ ತಿಂಗಳು 13 ರಂದು ಕ್ಷೇತ್ರದ ಸಭೆ ಕರೆದು ನಂತರ ತೀರ್ಮಾನಿಸುತ್ತೇನೆ ಎಂದರು. ಈ ಕುರಿತು ಸಿಎಂ ನನ್ನ ಜೊತೆ ಮಾತನಾಡುತ್ತೇನೆ ಎಂದು ದೆಹಲಿಯಲ್ಲಿ ಹೇಳಿದ್ದಾರೆ. ಅವರು ನನ್ನನ್ನು ಸಂಪರ್ಕಿಸಿದ ನಂತರ ನನ್ನ ತೀರ್ಮಾನವನ್ನು ಮಾಡುತ್ತೇನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

ಮುಂದಿನ ಸುದ್ದಿ
Show comments