Webdunia - Bharat's app for daily news and videos

Install App

ಜನಾರ್ಧನ್ ರೆಡ್ಡಿ ಮಗ ಹೀರೋ ,ಬಾಹುಬಲಿ ಡೈರೆಕ್ಟರ್ ಆಕ್ಷನ್ ಕಟ್

Webdunia
ಬುಧವಾರ, 2 ಮಾರ್ಚ್ 2022 (14:38 IST)
ಐದಾರು ತಿಂಗಳಿನಿಂದ ಒಂದು ಸುದ್ದಿ ಒಡಾಡುತ್ತಿದೆ. ಗಾಲಿ ಜನಾರ್ದನ್ ರೆಡ್ಡಿ ಅವರ ಮಗ ಸಿನಿಮಾ ರಂಗಕ್ಕೆ ಹೀರೋ ಆಗಿ ಬರಲಿದ್ದಾರೆ ಅಂತ. ಆದ್ರೆ ಯಾವಾಗ ಯಾವ ಸಿನಿಮಾ, ಯಾರ ಡೈರೆಕ್ಷನ್​​ನಲ್ಲಿ ಅನ್ನೋದೇ ಸರಿಯಾಗಿ ಮಾಹಿತಿ ಸಿಕ್ಕಿರಲಿಲ್ಲ. ರೆಡ್ಡಿ ಪುತ್ರರ ಸಿನಿಮಾಕ್ಕೆ ಟಾಲಿವುಡ್​​ನ ಚಿತ್ರಬ್ರಹ್ಮ ಎಸ್.ಎಸ್.ರಾಜಮೌಳಿ ಅವರ ಸೂಪರ್​ ಸಾಥ್ ಸಿಗುತ್ತಿದೆ.
ರಾಜಕೀಯ ರಂಗಕ್ಕೂ ಸಿನಿಮಾ ರಂಗಕ್ಕೂ ಹಿಂದಿನಿಂದಲೂ ನೆಂಟಸ್ತಿಕೆ ಇದೆ. ಆ ಸಂಪ್ರದಾಯದಂತೆ ಈಗ ಗಾಲಿ ಜನಾರ್ದನ್ ರೆಡ್ಡಿ ಅವರ ಸುಪುತ್ರ ಹೀರೋ ಆಗಲು ಸಜ್ಜಾಗುತ್ತಿದ್ದಾರೆ. ಕಿರೀಟಿ ಜನಾರ್ದನ್ ರೆಡ್ಡಿಯ ಹೊಸ ಚಿತ್ರಕ್ಕೆ ಟಾಲಿವುಡ್ ಜಕ್ಕಣ್ಣ ಸಾಥ್ ನೀಡ್ತಿದ್ದಾರೆ.
ರೆಡ್ಡಿ ಪುತ್ರ ಕಿರೀಟಿ ಹೊಸ ಚಿತ್ರಕ್ಕೆ ರಾಜಮೌಳಿ ಅನುಮೋದನೆ
ಕೆಲ ದಿನಗಳಿಂದ ಬಳ್ಳಾರಿಯಿಂದ ಗಾಂಧಿನಗರ ತನಕ ಗಾಂಧಿನಗರದಿಂದ ಟಾಲಿವುಡ್​ನ ಮಾಯ ಸಿನಿ ಬಜಾರ್ ತನಕ ಗಾಳಿ ಸುದ್ದಿಯಾಗಿ ಹಬ್ಬಿತ್ತು. ಈಗ ಆ ಗಾಳಿ ಸುದ್ದಿಗೆ ಜೀವ ಬಂದಿದೆ. ಮಾಜಿ ಸಚಿವ ಜನಾರ್ದನ್ ರೆಡ್ಡಿ ಅವರ ಸುಪುತ್ರ ಕಿರೀಟಿ ಹೀರೋ ಸಿನಿಮಾ ರಂಗಕ್ಕೆ ಗ್ರ್ಯಾಂಡ್ ಎಂಟ್ರಿ ಕೊಡ್ತಿದ್ದಾರೆ.
 
ಹೌದು, ಜನಾರ್ಧನ್ ರೆಡ್ಡಿ ಅವರ ಪುತ್ರ ಸಿನಿಮಾ ರಂಗಕ್ಕೆ ಬರೋದು ಪಕ್ಕಾ ಆಗಿದೆ. ಸಿನಿಮಾ ಬ್ಯಾನರು, ಡೈರೆಕ್ಟರು ಎಲ್ಲವೂ ಫೈನಲ್ ಆಗಿದೆ.. ಶಿವರಾತ್ರಿ ಹಬ್ಬದ ಪ್ರಯುಕ್ತ ರೆಡ್ಡಿ ಫ್ಯಾಮಿಲಿಯಿಂದ ಈ ಗುಟ್ಟದಾ ಸಿನಿಮಾ ವಿಚಾರ ಚಿತ್ರಪ್ರೇಮಿಗಳೇ ತಂಡಕ್ಕೆ ಸಿಕ್ಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಮುಂದಿನ ಸುದ್ದಿ
Show comments