Webdunia - Bharat's app for daily news and videos

Install App

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

Webdunia
ಸೋಮವಾರ, 20 ಮಾರ್ಚ್ 2023 (09:02 IST)
ಕೊಪ್ಪಳ : ಅನಾರೋಗ್ಯಕ್ಕೆ ಒಳಗಾಗಿದ್ದ ತಂದೆ, ತಾಯಿಯನ್ನು ಕಳೆದುಕೊಂಡಿರುವ ಇಬ್ಬರು ಮಕ್ಕಳನ್ನು ಕೆಆರ್ಪಿಪಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದುಕೊಂಡರು.
 
ಕೊಪ್ಪಳದ ಗಂಗಾವತಿ ನಗರದ ವಿರುಪಾಪುರ ತಾಂಡದಲ್ಲಿ ಕೆಆರ್ಪಿಪಿ ಪಕ್ಷದ ವತಿಯಿಂದ ಭಾನುವಾರ ಹಮ್ಮಿಕೊಂಡ ಪ್ರಚಾರದ ಸಮಯದಲ್ಲಿ ಮಕ್ಕಳನ್ನು ದತ್ತು ಪಡೆದರು. 

ವಿರುಪಾಪುರ ತಾಂಡದ ನಿವಾಸಿಯಾಗಿರುವ ಈ ಇಬ್ಬರು ಮಕ್ಕಳು ತಂದೆ-ತಾಯಿಯನ್ನು ಕಳೆದುಕೊಂಡು ಸೋದರ ಮಾವನ ಮನೆಯಲ್ಲಿ ವಾಸವಿದ್ದರು. ಸೋದರ ಮಾವನಿಗೂ ಕಷ್ಟ ಇರುವುದರಿಂದ ಜನಾರ್ದನ ರೆಡ್ಡಿಯವರು ಜ್ಯೋತಿ ಸ್ವರೂಪ್, ವೇಣು ಎನ್ನುವ ಇಬ್ಬರು ಮಕ್ಕಳನ್ನು ದತ್ತು ಪಡೆಕೊಂಡಿದ್ದಾರೆ. ಮಕ್ಕಳ ಶಿಕ್ಷಣ ಸೇರಿದಂತೆ ಸಂಪೂರ್ಣ ಜವಾಬ್ದಾರಿಯನ್ನು ತೆಗೆದುಕೊಂಡು ನನ್ನ ಮಕ್ಕಳಂತೆ ನೋಡಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಮುಂದಿನ ಸುದ್ದಿ
Show comments