Webdunia - Bharat's app for daily news and videos

Install App

ಹಣ ಕೊಟ್ಟು ಕಾಂಗ್ರೆಸ್ ಸಮಾವೇಶಕ್ಕೆ ಜನರನ್ನು ಕರೆತರಲ್ವಾ?: ಪೂಜಾರಿಯಿಂದ ಕಾಂಗ್ರೆಸ್ ನಾಯಕರಿಗೆ ಮಂಗಳಾರತಿ

Webdunia
ಶನಿವಾರ, 19 ನವೆಂಬರ್ 2016 (13:38 IST)
ಹಣ ಕೊಟ್ಟು ಕಾಂಗ್ರೆಸ್ ಸಮಾವೇಶಕ್ಕೆ ಜನರನ್ನು ಕರೆತರಲ್ವಾ? ಎಂದು ಕಾಂಗ್ರೆಸ್ ನಾಯಕ ಜನಾರ್ದನ್ ಪೂಜಾರಿ ಸ್ವಪಕ್ಷದ ನಾಯಕರನ್ನು ನೇರವಾಗಿ ಪ್ರಶ್ನಿಸುವ ಮೂಲಕ ಕಾಂಗ್ರೆಸ್ ಸಮಾವೇಶಕ್ಕೆ ಹಣ ನೀಡಿ ಜನರನ್ನು ಕರೆತರಲಾಗುತ್ತದೆ ಎಂದು ಹೇಳಿದರು.
 
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣ ಕೊಟ್ಟು ಕಾಂಗ್ರೆಸ್ ಸಮಾವೇಶಕ್ಕೆ ಜನರನ್ನು ಕರೆತರಲ್ವಾ? 1 ಲಕ್ಷ ಜನರನ್ನು ಸೇರಿಸಲು 500, 1000 ರೂಪಾಯಿ ನೋಟುಗಳನ್ನು ನೀಡಲ್ವಾ? 1 ರೂಪಾಯಿ ನೋಟು ನೀಡಿ ಜನರನ್ನು ಸೇರಿಸ್ತೀರಾ? ಎಂದು ಕಾಂಗ್ರೆಸ್ ಪ್ರಶ್ನಿಸಿದ್ದರು.
 
ಇಂದಿರಾ ಗಾಂಧಿ ಜನ್ಮ ಶತಾಬ್ಧಿ ಎಂದರೆ ಸರಳವಾಗಿರುವುದಿಲ್ಲ. ರಾಜ್ಯದಲ್ಲಿ ತೀವ್ರ ಬರಗಾಲ ಇರುವುದರಿಂದ ಈ ಅದ್ಧೂರಿ ಸಮಾವೇಶದಲ್ಲಿ ಶಾಸಕರು ಹಾಗೂ ಸಚಿವರು ಭತ್ತೆ ಸ್ವೀಕರಿಸುವದಿಲ್ಲ ಎಂದು ಘೋಷಿಸಬೇಕು. ನಾನು ಈ ಅದ್ಧೂರಿ ಸಮಾವೇಶಕ್ಕೆ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು
 
ಸಮಾವೇಶಕ್ಕೆ ಶಾಸಕು ಹಾಗೂ ಸಚಿವರು ಕಾಕತಾಳೀಯವಾಗಿ ಬಂದು ಹೋದರೆ ಈ ಪೂಜಾರಿ ಸುಮ್ಮನೆ ಬಿಡುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನಿಂದ ಈ ಜಿಲ್ಲೆಗಳಲ್ಲಿ ಹೆಚ್ಚಾಗಲಿದೆ ಮಳೆಯ ಅಬ್ಬರ

ಕರ್ನಾಟಕ ಸೇರಿ 5 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ, ಇಲ್ಲಿದೆ ಡೀಟೆಲ್ಸ್‌

ಮುಂಬೈ: ಆಕಾಸ ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಕಾರ್ಗೋ ಟ್ರಕ್‌

ಕಾಫ್ ಸಿರಪ್ ವಿಷಯದಲ್ಲಿ ಕೆಮ್ಮುತ್ತಿರುವ ಬಿಜೆಪಿಯವರು ಪುತ್ತೂರು ಬಿಜೆಪಿ ನಾಯಕನ ಪುತ್ರನ ಪ್ರಕರಣದಲ್ಲಿ ಮೌನವೇಕೆ: ಪ್ರಿಯಾಂಕ್ ಖರ್ಗೆ

ತಮಿಳುನಾಡು, 30 ವರ್ಷಗಳಿಂದ ಬೇಕಾಗಿದ್ದ ಮೋಸ್ಟ್ ವಾಟೆಂಡ್‌ ಭಯೋತ್ಪಾದಕರ ಬಂಧನ

ಮುಂದಿನ ಸುದ್ದಿ
Show comments